Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು
ದೇಶಪ್ರಮುಖ

ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು

Share
1 Min Read
SHARE

newsics.com

ತಮ್ಮ ಜೀವಂತ ಮಗಳ ಶ್ರಾದ್ಧ ನೆರವೇರಿಸಿ ಪಿಂಡ ಇಟ್ಟಿದ್ದಾರೆ. ಮಗಳು ಓಡಿ ಹೋಗಿ ಮದುವೆಯಾಗಿದ್ದನ್ನು ಸಹಿಸಲಾಗದೆ ದಂಪತಿ ಅಂತ್ಯಕ್ರಿಯೆ ನೆರವೇರಿಸಿ, ತಮ್ಮ ಮಗಳು ಇನ್ನು ತಮ್ಮ ಪಾಲಿಗಿಲ್ಲ ಎನ್ನುವ ದೃಢ ನಿಶ್ಚಯ ಮಾಡಿದ್ದಾರೆ. ಭವಿಷ್ಯದಲ್ಲಿ ಊರಿನ ಯಾವುದೇ ಹೆಣ್ಣುಮಗಳು ಈ ರೀತಿಯ ಮಾಡದಿರಲಿ ಎನ್ನುವ ಎಚ್ಚರಿಕೆಯಲ್ಲಿ ನೀಡಿದ್ದಾರೆ.

ಪೋಷಕರು ತಮ್ಮ ಮಗಳು ಅಯೋಗ್ಯಳು ಎಂದು ಘೋಷಿಸಿ ತಿಥಿ ಮಾಡಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ ಚೋಪ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಾಪುರ ಗ್ರಾಮ ಪಂಚಾಯತ್‌ನ ಜುವಾಖುರಿ ಅಗ್ನಿಬರಿ ಪ್ರದೇಶದಲ್ಲಿ ನಡೆದಿದೆ.

ಶ್ರದ್ಧಾ ಮಾಡಿದ ಪೋಷಕರ ಮಗಳು ಪ್ರೀತಿಸಿ ಓಡಿಹೋಗಿ ಮದುವೆಯಾದಳು. ಹಲವು ಬಾರಿ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಮನೆಗೆ ಬರಲು ಒಪ್ಪಲಿಲ್ಲ. ಹೀಗಾಗಿ ಆಕೆ ಜೀವಂತವಿದ್ದರೂ ಕೂಡ ಶ್ರಾದ್ಧ ಮಾಡಿದ್ದಾರೆ. ಗ್ರಾಮದ ಅನೇಕ ಜನರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಗಳ ಅಂತ್ಯಕ್ರಿಯೆಯ ಸಮಯದಲ್ಲಿ, ಪೋಷಕರು ಸೇರಿದಂತೆ ಇಡೀ ಕುಟುಂಬವು ಅಳುತ್ತಲೇ ಇತ್ತು.

TAGGED:Parents perform Shraddha and place Pinda on living daughter
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ‘ವಿದ್ಯುತ್ ಕಂಬ’ ಮುರಿದು ಬಿದ್ದು ಇಬ್ಬರು ಮಹಿಳೆಯರು ಸಾವು ಕೇಸ್ : ಜೆಸಿಬಿ ಚಾಲಕ ಅರೆಸ್ಟ್.!
Next Article ಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?