Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC BUS ಪರಿಹಾರ ಕೊಡದ ಕೆ‌ಎಸ್‌ಆರ್‌ಟಿಸಿ ಬಸ್ಸು ಜಪ್ತಿ
ಕರ್ನಾಟಕಪ್ರಮುಖ

KSRTC BUS ಪರಿಹಾರ ಕೊಡದ ಕೆ‌ಎಸ್‌ಆರ್‌ಟಿಸಿ ಬಸ್ಸು ಜಪ್ತಿ

Share
1 Min Read
SHARE

newsics.com

ಸಾಗರ: ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿದ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಕೆಎಸ್‌ಆರ್‌ಟಿಸಿ ಶಿರಸಿ ಡಿಪೋ ಪರಿಹಾರ ನೀಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

2022ನೇ ಸಾಲಿನ ಜುಲೈ 7ರಂದು ಬೆಳಿಗ್ಗೆ 5:30ರ ವೇಳೆಗೆ ಗಣೇಶ್ ಎಂಬ ಯುವಕ ಪತ್ರಿಕೆ ಹಂಚಲು ಸೈಕಲ್‌ನಲ್ಲಿ ತೆರಳುತ್ತಿದ್ದಾಗ ಪ್ರವಾಸಿ ಮಂದಿರದ ಎದುರು ಕೆಎಸ್‌ಆರ್‌ಟಿಸಿ ಬಸ್‌ ಸೈಕಲ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ಪರಿಣಾಮದಿಂದಾಗಿ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

ಮೃತ ಗಣೇಶನ ಪೋಷಕರು ಅಪಘಾತಕ್ಕೆ ಪರಿಹಾರ ಕೋರಿ ಸಾಗರದ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳಿನೊಳಗೆ ಪರಿಹಾರ ನೀಡುವಂತೆ 2024ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಮೂರು ತಿಂಗಳು ಕಳೆದರೂ ಕೆಎಸ್‌ಆರ್‌ಟಿಸಿ ಪರಿಹಾರ ನೀಡದ ಕಾರಣ ಗಣೇಶನ ತಾಯಿ ಉಮಾ ಅವರು ನ್ಯಾಯಾಲಯಕ್ಕೆ ಅಮಲ್ದಾರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ನೋಟಿಸ್‌ ಜಾರಿ ಆದ ನಂತರವೂ ಕೆಎಸ್‌ಆರ್‌ಟಿಸಿ ಪರಿಹಾರದ ಹಣ ಪಾವತಿಸದ ಕಾರಣ ಶಿರಸಿ ಡಿಪೋಗೆ ಸೇರಿದ ಬಸ್ಸನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಬಸ್ಸನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.

TAGGED:KSRTC BUS KSRTC bus seized for not paying compensation
Share This Article
Facebook Twitter Copy Link Print
Previous Article Life style ಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ ; ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌ !
Next Article Viral video ಹುಡುಗಿಯರ ದೇಹದಲ್ಲಿ ಆ ಭಾಗ ಇಷ್ಟ ಎಂದ ರಾಮ್ ಗೋಪಾಲ್ ವರ್ಮಾ: ವಿಡಿಯೋ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?