Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಮಿಯ ಕೊನೆಯ ದೇಶ ಯಾವುದು ಗೊತ್ತಾ?
ದೇಶ

ಭೂಮಿಯ ಕೊನೆಯ ದೇಶ ಯಾವುದು ಗೊತ್ತಾ?

Share
1 Min Read
SHARE

newsics.com

ಭೂಮಿಯು ದುಂಡಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ.ಹಲವು ದೇಶಗಳೊಂದಿಗೆ ವಿಭಜಿತಗೊಂಡ ಭೂಮಿ ಈ ವಿಶ್ವದಲ್ಲಿದೆ. ಆದ್ರೆ ಭೂಮಿಯ ಕೊಟ್ಟ ಕೊನೆಯ ದೇಶ ಯಾವುದು ಎಂದು ನಿಮಗೆ ತಿಳಿದಿದೆಯೇ? ಭೂಮಿಯ ಅಂಚಿಗೆ ಇರುವ ಅದರಾಚೆ ಈ ದೇಶ ಯಾವುದು ಗೊತ್ತಾ?

ನಾರ್ವೆಯನ್ನು ಭೂಮಿಯ ಕೊನೆಯ ದೇಶ ಎಂದು ಕರೆಯಲಾಗುತ್ತದೆ. ಈ ದೇಶದಲ್ಲಿ 6 ತಿಂಗಳು ಹಗಲು ಮತ್ತು ಆರು ತಿಂಗಳು ರಾತ್ರಿಗಳಿರುತ್ತದೆ. ಇನ್ನು ಉತ್ತರ ನಾರ್ವಿಜಿಯನ್ನಲ್ಲಿ ಸೂರ್ಯ ಕೇವಲ 40 ನಿಮಿಷಗಳ ಕಾಲಕ್ಕೆ ಅಸ್ತಂತನಾಗಿ ನಲವತ್ತು ನಿಮಿಷಗಳ ಬಳಿಕ ಮತ್ತೆ ಹಗಲಾಗುತ್ತದೆ. ಹೀಗಾಗಿಯೇ ಈ ಭೂಮಿಯನ್ನು ಮಧ್ಯರಾತ್ರಿ ನೆಲ ಎಂದು ಕರೆಯಲಾಗುತ್ತದೆ.

ನಾರ್ವೆ ದೇಶ ತುಂಬಾ ತಂಪಾಗಿರುತ್ತದೆ. ವಿಶ್ವದ ಕೆಲವು ದೇಶಗಳಲ್ಲಿ ಬೇಸಿಗೆಯಲ್ಲಿ ತಾಪಮಾನವು 45 ರಿಂದ 50 ರ ನಡುವೆ ಇದ್ದರೆ, ಬೇಸಿಗೆಯಲ್ಲಿ ಇಲ್ಲಿ ಹಿಮವು ಸಂಗ್ರಹಗೊಳ್ಳುತ್ತದೆ ಎಂದು ವರದಿಯಾಗುತ್ತದೆ.

ನಾರ್ವೆ ಉತ್ತರ ದ್ರುವದಲ್ಲಿ ಸಮೀಪದಲ್ಲಿದ್ದ,ಇದನ್ನು ವಿಶ್ವದ ಕೊನೆಯ ರಸ್ತೆ ಎಂದು ಕೂಡ ಕರೆಯಲಾಗುತ್ತದೆ. ಇದಾದ ಬಳಿಕ ಮುಂದೆ ನಮಗೆ ರಸ್ತೆಯೇ ಕಾಣ ಸಿಗುಗುವುದಿಲ್ಲ. ಅಂದ್ರೆ ಭೂಮಿ ಇಲ್ಲಿಗೆ ಅಂತ್ಯವಾಯ್ತು. ಇದರಾಚೆ ಭೂಮಿಯಿಲ್ಲವೆಂದೇ ಅರ್ಥ.

TAGGED:Do you know what the last country on Earth is?
Share This Article
Facebook Twitter Copy Link Print
Previous Article ಶಾಲೆಯಲ್ಲಿ ಅನೈತಿಕ ಚಟುವಟಿಕೆ, ಆರೋಪಿ ಬಂಧನ
Next Article IPL 2025: ರಾಜಸ್ಥಾನ್ ರಾಯಲ್ಸ್ ಗೆ ಸೋಲುಣಿಸಿದ ಸನ್ರೈಸರ್ಸ್ ಹೈದರಾಬಾದ್.

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?