Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ : 13 ಜನರಿಗೆ ಜೈಲು
ಕರ್ನಾಟಕ

ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ : 13 ಜನರಿಗೆ ಜೈಲು

Share
1 Min Read
SHARE

newsics.com

ಬೆಳಗಾವಿ: ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿದಂತೆ 13 ಜನರಿಗೆ ಬೆಳಗಾವಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿದೆ.

2014ರ ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು.

ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿದ ಮಹಿಳೆಯಾಗಿದ್ದಾಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆಯವರ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ಹದಿಮೂರು ಆರೋಪಿಗಳಿಗೂ ತಲಾ 86ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Share This Article
Facebook Twitter Copy Link Print
Previous Article ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌
Next Article ಐವರು ಯುವಕರ ಜೊತೆ ವಧುವಿನ ಫಸ್ಟ್ ನೈಟ್: ಮುಂದೆನಾಯಿತು ಗೊತ್ತಾ?

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?