Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಜತ್, ವಿನಯ್ ಗೌಡಗೆ ಮತ್ತೆ ಜೈಲೇ ಗತಿ
ಮನರಂಜನೆ

ರಜತ್, ವಿನಯ್ ಗೌಡಗೆ ಮತ್ತೆ ಜೈಲೇ ಗತಿ

Share
1 Min Read
SHARE

newsics.com

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ‘ರೀಲ್ಸ್’ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಕಿರುತೆರೆ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದರು.

ಪೊಲೀಸರು ರೀಲ್ಸ್‌ನಲ್ಲಿ ಬಳಸಿದ್ದ ಲಾಂಗ್‌ ಜಪ್ತಿ ಮಾಡಿದ್ದರು. ಇದೀಗ ಆ ಲಾಂಗ್‌ ಮತ್ತು ಈ ಲಾಂಗ್‌, ಆರೋಪಿಗಳ ನಡೆ ಬಗ್ಗೆಯೂ ಅನುಮಾನ ಹುಟ್ಟಿದೆ.
ಹೀಗಾಗಿ ಪೊಲೀಸರು ತಜ್ಞರನ್ನ ಕರೆಸಿ ವೆಪನ್ ಪರಿಶೀಲನೆ ಮಾಡಲು ಮುಂದಾಗಿದ್ದಾರೆ.

ಆರೋಪಿಗಳು ಅಸಲಿ ಲಾಂಗ್‌ ಅಕ್ಷಯ್ ಸ್ಟುಡಿಯೋಸ್‌ನಲ್ಲಿ ಇದೆ ಎಂದಿದ್ದಾರೆ. ಹೀಗಾಗಿ ಪೊಲೀಸರು ನಾಗರಬಾವಿಯ ಅಕ್ಷಯ್‌ ಸ್ಟುಡಿಯೋಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ತನಿಖೆಯಲ್ಲಿ ಸಾಕ್ಷ್ಯ ನಾಶ ಮಾಡುವ ಪ್ರಯತ್ನದ ಹಿನ್ನೆಲೆಯಲ್ಲಿ ರಜತ್, ವಿನಯ್ ಇಬ್ಬರನ್ನು ಮತ್ತೆ ಪೊಲೀಸರು ಬಂಧನ ಮಾಡಿದ್ದಾರೆ.

TAGGED:#biggboss #rajatha #vinay #arrest #realese
Share This Article
Facebook Twitter Copy Link Print
Previous Article ಭಾರತದ ಶ್ರೀಮಂತ ಹಾಸ್ಯ ನಟ ಯಾರು ಗೊತ್ತಾ? ಅವರ ಆಸ್ತಿ ಎಷ್ಟು..?
Next Article Ranya:ಹವಾಲಾ ಮೂಲಕ ಚಿನ್ನ ಖರೀದಿಗೆ ಹಣ ವರ್ಗಾವಣೆ; ನಟಿ ರನ್ಯಾ ತಪ್ಪೊಪ್ಪಿಗೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?