Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಜೀವ ಕಳೆದುಕೊಂಡ ಎಂಬಿಎ ಪದವೀಧರೆ
ಕರ್ನಾಟಕ

ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಜೀವ ಕಳೆದುಕೊಂಡ ಎಂಬಿಎ ಪದವೀಧರೆ

Share
1 Min Read
SHARE

newsics.com

ಬೆಳಗಾವಿ: ಎಂಬಿಎ ಪದವೀಧರೆ ನನ್ನ ಸಾವಿಗೆ ನಾನೇ ಕಾರಣ. ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಜಾಹ್ನವಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ.

ನನ್ನ ಸಾವಿಗೆ ನಾನೇ ಕಾರಣ, ನನ್ನ ಮೇಲೆ ಯಾರೂ ವಿಶ್ವಾಸವಿಡುತ್ತಿಲ್ಲ. ನನಗೆ ಯಾರೂ ಸ್ನೇಹಿತರು ಇಲ್ಲ, ಅಪ್ಪ ಅಮ್ಮ ಕೂಡ ನಂಬುತ್ತಿಲ್ಲ. ಪೋಷಕರು ನನ್ನ ಮಾತಿಗೆ ಸ್ಪಂದಿಸುತ್ತಿಲ್ಲ, ಕಾಳಜಿ ವಹಿಸುತ್ತಿಲ್ಲ. ಮತ್ತೆ ಹುಟ್ಟಿ ಬರುತ್ತೇನೆ ಎಂದು ಗೋಡೆ ಮೇಲೆ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪೋಷಕರು ಹಾಸನದಲ್ಲಿ ಕೆಲಸ ಮಾಡುತ್ತಿದ್ದರೆ, ಜಾಹ್ನವಿ ಓದಲು ಬೆಳಗಾವಿಯಲ್ಲಿ ಚಿಕ್ಕಪ್ಪನ ಮನೆ ಮೇಲೆ ರೂಮ್ ಮಾಡಿಕೊಂಡಿದ್ದಳು. ಆದ್ರೆ, ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. , ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#graduate #suicide #belagavi #police #case
Share This Article
Facebook Twitter Copy Link Print
Previous Article Helath : ನಿದ್ರೆಯಲ್ಲಿ ಬೆವರುತ್ತಿದೆಯೇ? ಇದಕ್ಕೆ ಕಾರಣಗಳೇನು?
Next Article ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?