Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > UPI problem ಯುಪಿಐ ಸೇವೆಯಲ್ಲಿ‌ ವ್ಯತ್ಯಯ, ಪರದಾಡಿದ ಜನ
ದೇಶಪ್ರಮುಖ

UPI problem ಯುಪಿಐ ಸೇವೆಯಲ್ಲಿ‌ ವ್ಯತ್ಯಯ, ಪರದಾಡಿದ ಜನ

Share
0 Min Read
SHARE

newsics.com

ನವದೆಹಲಿ: ಇಂದಿನ ದಿನಗಳಲ್ಲಿ ಎಲ್ಲರೂ ಫೋನ್‌ ಪೇ ಮತ್ತು ಗೂಗಲ್ ಪೇ ಅಪ್ಲಿಕೇಶನ್ಸ್ ಬಳಸುತ್ತಿದ್ದಾರೆ. ಅದರೆ ಭಾರತದಲ್ಲಿ ತಾತ್ಕಾಲಿಕವಾಗಿ ಯುಪಿಐ ಸೇವೆ ಸ್ಥಗಿತ ಆಗಿದೆ. ಇದರಿಂದ ಗ್ರಾಹಕರು ಪರದಾಡಿದ್ದಾರೆ.

ಆಕ್ಸಿಸ್, ಎಸ್ಬಿಐ ಸೇರಿದಂತೆ ಎಲ್ಲಾ ಬ್ಯಾಂಕ್ಗಳು ಯುಪಿಐ ಪೇಮೆಂಟ್ ಸರ್ವರ್ ಡೌನ್ ಆಗಿ ಯಾವ ಪೇಮೆಂಟ್ ಮಾಡಲು ಆಗುತ್ತಿಲ್ಲ. ಮಧ್ಯಾಹ್ನ 2.30 ರಿಂದಲೇ ಸೇವೆ ಸ್ಥಗಿತ ಆಗಿದೆ. ಈ ಬಗ್ಗೆ ಎಲ್ಲರೂ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

UPI ಅಪ್ಲಿಕೇಶನ್‌ನಲ್ಲಿ ಎರಡು ಅಥವಾ ಹೆಚ್ಚಿನ ಬ್ಯಾಂಕ್ ಖಾತೆಗಳನ್ನು ಲಿಂಕ್ ಮಾಡಿದ್ರೂ ಸುಲಭವಾಗಿ ಹಣ ಪಾವತಿಸಲು ಆಗುತ್ತಿಲ್ಲ.

https://x.com/BelalAsrar/status/1904899084168946065

TAGGED:#Consumer #alert #UPI #temporarily #suspended
Share This Article
Facebook Twitter Copy Link Print
Previous Article Gold Rate :ಬಂಗಾರದ ಬೆಲೆ ಕಂಡು ದಂಗಾದ ಗೋಲ್ಡ್‌ಪ್ರಿಯರು!
Next Article ರೀಲ್ಸ್ ತಂದ ಸಂಕಷ್ಟ: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?