Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ
ಕರ್ನಾಟಕಪ್ರಮುಖ

Good News ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ

Share
1 Min Read
SHARE

newsics.com

ಬೆಂಗಳೂರು: ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೆಜೆಸ್ಟಿಕ್‌ನಿಂದ ರಾಜ್ಯದ ವಿವಿಧ ಭಾಗಗಳಿಗೆ ಮಾ. 28ರಿಂದ 30ರವರೆಗೆ ಹೆಚ್ಚುವರಿ ಬಸ್‌ಗಳು ಸಂಚರಿಸದ್ದು, ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್‌ಗಳು ಲಭ್ಯವಾಗಲಿವೆ.

ಹಬ್ಬ ಮುಗಿದ ಬಳಿಕ ವಿಶೇಷ ಬಸ್‌ಗಳ ಕಾರ್ಯಾಚರಣೆ ನಡೆಯಲಿದ್ದು, ಮಾ. 31ರಂದು ವಾಪಸ್ ಬರುವ ಪ್ರಯಾಣಿಕರಿಗೆ ಸರ್ಕಾರಿ ಬಸ್ ವ್ಯವಸ್ಥೆಯಿದೆ. ರಾಜ್ಯದಾದ್ಯಂತ ಹಾಗೂ ಅಂತರರಾಜ್ಯದಿಂದಲೂ ಕೆಎಸ್‌ಆರ್‌ಟಿಸಿ ಬಸ್‌ಗಳು ಲಭ್ಯವಾಗಲಿವೆ.

ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗಗಳಿಗೆ ಇರಲಿದೆ. ಇನ್ನೂ ಉತ್ತರ ಕರ್ನಾಟಕದ ಹುಬ್ಬಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಹಲವೆಡೆ ಬಸ್ ವ್ಯವಸ್ಥೆ ಇರಲಿದೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ವಿಶೇಷ ಬಸ್‌ಗಳು ಲಭ್ಯವಿರಲಿದೆ.

ಮೈಸೂರು ಭಾಗದ ಎಲ್ಲಾ ಕಡೆಗಳಿಗೆ ಬಸ್‌ಗಳ ವ್ಯವಸ್ಥೆಯಿರಲಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಭಾಗಗಳಿಗೆ ಬಸ್‌ಗಳಿರಲಿವೆ.

BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ

TAGGED:000 additional buses for UgadiGood News for passengers: 2
Share This Article
Facebook Twitter Copy Link Print
Previous Article BMTC Bus Accident: ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿ
Next Article ಐಶ್ವರ್ಯಾ ರೈ ಕಾರಿಗೆ ಡಿಕ್ಕಿ ಹೊಡೆದ ಬಸ್; ವಿಡಿಯೋ ವೈರಲ್ ನೊಡಿ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?