Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ
ಆರೋಗ್ಯಕರ್ನಾಟಕ

ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ

Share
1 Min Read
SHARE

ಬೆಂಗಳೂರು: ರಾಜ್ಯದಾದ್ಯಂತ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಏರಿಕೆ ಆಗುತ್ತಿವೆ. ತೀವ್ರಗತಿಯಲ್ಲಿ ಸೋಂಕು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರಿಗೆ ಬೆಡ್ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ರಾಜ್ಯದಲ್ಲಿ ಡೆಂಘೀ ಜ್ವರ ಆಘಾತಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಸಲ ಮಳೆಗಾಲ ಆರಂಭವಾದಾಗಿನಿಂದ ಮಳೆಯ ಕಣ್ಣಾಮುಚ್ಚಾಲೆ ಹಾಗೂ ಬಿಸಿಲು ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗದೆ ವಾತಾವರಣದಲ್ಲಿ ವ್ಯತ್ಯಯವಾಗಿರುವುದು, ಅದರ ಜೊತೆಗೆ ಸೊಳ್ಳೆಗಳ ಹಾವಳಿಯೂ ಹೆಚ್ಚಿರುವುದರಿಂದ ಡೆಂಘೀ ಜ್ವರದ ಸೋಂಕು ಕ್ಷಿಪ್ರಗತಿಯಲ್ಲಿ ಹರಡುತ್ತಿದೆ.

ಬೆಂಗಳೂರಿನಲ್ಲಿ ಡೆಂಘೀ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಕ್ರಮ ಹಾಗೂ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದ್ದಾರೆ. ಅದರಂತೆ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ತಾಲೂಕುಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಡೆಂಘೀ ಸೋಂಕಿತರಿಗೆ ಬೆಡ್‌ ಸಿಗುತ್ತಿಲ್ಲ. ಬಹುಶಃ ಆರೋಗ್ಯ ಇಲಾಖೆ ಈ ಬಗ್ಗೆ ಸಮಗ್ರ ಅಂಕಿಅಂಶಗಳನ್ನೇ ತರಿಸಿಕೊಂಡಂತಿಲ್ಲ. ಏಕೆಂದರೆ ಬೆಂಗಳೂರಿನ ಹೊರಗೆ ಡೆಂಘೀ ಸೋಂಕು ಹರಡುತ್ತಿರುವ ಬಗ್ಗೆ ಆರೋಗ್ಯಾಧಿಕಾರಿಗಳು ಮಾತನಾಡುತ್ತಿಲ್ಲ. ಆದರೆ, ಹಳ್ಳಿಹಳ್ಳಿಗಳಲ್ಲೂ ಡೆಂಘೀ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ವರದಿಗಳಂತೂ ಬರುತ್ತಿವೆ.

TAGGED:#Dengue #Denguefever #Health#Denguecases#Karnataka#news #newsics
Share This Article
Facebook Twitter Copy Link Print
Previous Article ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ
Next Article ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌! ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ಗೆ ಎಷ್ಟು? ಇಲ್ಲಿದೆ ವಿವರ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?