Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು
ದೇಶಪ್ರಮುಖ

ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು

Share
1 Min Read
SHARE

newsics.com

ಮಯನ್ಮಾರ್ ಹಾಗೂ ಥೈಲ್ಯಾಂಡ್‌ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅವಶೇಷಗಳಡಿ ಸಿಲುಕಿದ್ದ ಅನೇಕರು ಪ್ರಾಣ ಬಿಟ್ಟಿದ್ದು, ಸದ್ಯದ ಮಾಹಿತಿ ಪ್ರಕಾರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,000ಕ್ಕೂ ಹೆಚ್ಚಾಗಿದೆ.

ಮಯನ್ಮಾರ್‌ಗಿಂತಲೂ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಅಧಿಕ ಅನಾಹುತ ನಡೆದಿದೆ. ಇಲ್ಲಿ ಅವಶೇಷಗಳಡಿ ಸಿಲುಕಿದ್ದವರ ಶವಗಳು ಸಿಕ್ಕಿದ್ದರಿಂದ ಸಾವು- ನೋವಿನ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಗಾಯಾಳುಗಳಿಗೆ ರಕ್ತದಾನ ಮಾಡುವಂತೆ ಸೇನೆ ಮನವಿ ಮಾಡಿಕೊಂಡಿದೆ. ಬದುಕುಳಿದವರ ಚಿಕಿತ್ಸೆಗೆ ಭಾರತ 15 ಟನ್ ರಕ್ಷಣಾ ಸಾಮಗ್ರಿಯನ್ನು ಈಗಾಗಲೇ ಕಳುಹಿಸಿದೆ.

ಪ್ರಬಲ ಭೂಕಂಪದ ಮಧ್ಯೆ ಬ್ಯಾಂಕಾಂಕ್‌ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಎಂಎಲ್‌ಸಿ ಮರಿತಿಬ್ಬೆಗೌಡ ಮಗಳು, ಅಳಿಯ ಮತ್ತು ಮೊಮ್ಮಗ ಕಳೆದ ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಬ್ಯಾಂಕಾಂಕ್‌ಗೆ ಈ ಕುಟುಂಬ ತೆರಳಿತ್ತು. ಇವರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಮಯನ್ಮಾರ್, ಥೈಲ್ಯಾಂಡ್‌ ಭೂಕಂಪದ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೆಲವು ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ರಾಜ್ಯ ಸರ್ಕಾರಕ್ಕಿದೆ. ಯಾರಿಗೂ ತೊಂದರೆ ಆಗಿರುವ ಮಾಹಿತಿ ಬಂದಿಲ್ಲ ಎಂದಿದ್ದಾರೆ.

ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್

TAGGED:Myanmar-Thailand earthquake.. more than 1000 dead
Share This Article
Facebook Twitter Copy Link Print
Previous Article ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್
Next Article Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?