Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು
ದೇಶಪ್ರಮುಖ

ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು

Share
1 Min Read
SHARE

newsics.com

ಮಯನ್ಮಾರ್ ಹಾಗೂ ಥೈಲ್ಯಾಂಡ್‌ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅವಶೇಷಗಳಡಿ ಸಿಲುಕಿದ್ದ ಅನೇಕರು ಪ್ರಾಣ ಬಿಟ್ಟಿದ್ದು, ಸದ್ಯದ ಮಾಹಿತಿ ಪ್ರಕಾರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,000ಕ್ಕೂ ಹೆಚ್ಚಾಗಿದೆ.

ಮಯನ್ಮಾರ್‌ಗಿಂತಲೂ ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಅಧಿಕ ಅನಾಹುತ ನಡೆದಿದೆ. ಇಲ್ಲಿ ಅವಶೇಷಗಳಡಿ ಸಿಲುಕಿದ್ದವರ ಶವಗಳು ಸಿಕ್ಕಿದ್ದರಿಂದ ಸಾವು- ನೋವಿನ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಗಾಯಾಳುಗಳಿಗೆ ರಕ್ತದಾನ ಮಾಡುವಂತೆ ಸೇನೆ ಮನವಿ ಮಾಡಿಕೊಂಡಿದೆ. ಬದುಕುಳಿದವರ ಚಿಕಿತ್ಸೆಗೆ ಭಾರತ 15 ಟನ್ ರಕ್ಷಣಾ ಸಾಮಗ್ರಿಯನ್ನು ಈಗಾಗಲೇ ಕಳುಹಿಸಿದೆ.

ಪ್ರಬಲ ಭೂಕಂಪದ ಮಧ್ಯೆ ಬ್ಯಾಂಕಾಂಕ್‌ಗೆ ತೆರಳಿದ್ದ ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಎಂಎಲ್‌ಸಿ ಮರಿತಿಬ್ಬೆಗೌಡ ಮಗಳು, ಅಳಿಯ ಮತ್ತು ಮೊಮ್ಮಗ ಕಳೆದ ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಬ್ಯಾಂಕಾಂಕ್‌ಗೆ ಈ ಕುಟುಂಬ ತೆರಳಿತ್ತು. ಇವರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಮಯನ್ಮಾರ್, ಥೈಲ್ಯಾಂಡ್‌ ಭೂಕಂಪದ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೆಲವು ಕನ್ನಡಿಗರು ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ರಾಜ್ಯ ಸರ್ಕಾರಕ್ಕಿದೆ. ಯಾರಿಗೂ ತೊಂದರೆ ಆಗಿರುವ ಮಾಹಿತಿ ಬಂದಿಲ್ಲ ಎಂದಿದ್ದಾರೆ.

ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್

TAGGED:Myanmar-Thailand earthquake.. more than 1000 dead
Share This Article
Facebook Twitter Copy Link Print
Previous Article ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್
Next Article Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?