newsics.com
ಮೈಸೂರು: ಯುಗಾದಿ ಹಬ್ಬದ ದಿನ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಟಿ ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಶ್ರೀರಾಂಪುರದ ಶರಣ್ (13) ಎಂದು ತಿಳಿದು ಬಂದಿದೆ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.