Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏರ್ ಇಂಡಿಯಾದಿಂದ ಭರ್ಜರಿ ಆಫರ್:ಕೇವಲ 1429 ರೂಪಾಯಿಗೆ ವಿಮಾನ ಪ್ರಯಾಣ!
ದೇಶ

ಏರ್ ಇಂಡಿಯಾದಿಂದ ಭರ್ಜರಿ ಆಫರ್:ಕೇವಲ 1429 ರೂಪಾಯಿಗೆ ವಿಮಾನ ಪ್ರಯಾಣ!

Share
1 Min Read
SHARE

newsics.com

ಮುಂಬೈ : ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೆಗಾ ಸೇಲ್ ಘೋಷಿಸಿದ್ದು, ‘ಪೇ ಡೇ ಸೇಲ್’ ಪ್ರಕಾರ ಪ್ರಯಾಣಿಕರು 1,429 ರೂಪಾಯಿಯಿಂದ ವಿಮಾನ ಟಿಕೆಟ್ ಬುಕ್ ಮಾಡಬಹುದು. ಆದರೆ, ಈ ಆಫರ್ 2025 ಮಾರ್ಚ್ 31 ರವರೆಗೆ ಮಾತ್ರ ಈ ಆಫರ್ ಲಭ್ಯವಿರುತ್ತದೆ. ಅಂದರೆ ನಾಳೆ ಮಾತ್ರ ಈ ಆಫರ್ ಇರುತ್ತದೆ.

ಎಕ್ಸ್‌ಪ್ರೆಸ್ ವ್ಯಾಲ್ಯೂ ದರ: ಕೇವಲ 1,499 ರಿಂದ ಪ್ರಾರಂಭವಾಗುತ್ತದೆ, ಇದರಲ್ಲಿ ಹೆಚ್ಚುವರಿ ಸೌಲಭ್ಯಗಳು ಇವೆ.

2. ಎಕ್ಸ್‌ಪ್ರೆಸ್ ಲೈಟ್ ದರ: 1,429 ರಿಂದ ನೀಡಲಾಗುವುದು (ಚೆಕ್-ಇನ್ ಬ್ಯಾಗೇಜ್ ಹೊರತುಪಡಿಸಿ).

ಏರ್‌ಲೈನ್‌ನ ಅಧಿಕೃತ ವೆಬ್‌ಸೈಟ್ https://www.airindiaexpress.com ಅಥವಾ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಟಿಕೆಟ್ ಬುಕ್ ಮಾಡಬಹುದು. 2025 ಮಾರ್ಚ್ 28 ರಿಂದ ಮಾರ್ಚ್ 31 ರವರೆಗೆ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುತ್ತದೆ. 2025 ಏಪ್ರಿಲ್ 1 ರಿಂದ ಸೆಪ್ಟೆಂಬರ್ 20 ರವರೆಗೆ ಪ್ರಯಾಣಿಸಲು ಪ್ರಯಾಣಿಕರು ಟಿಕೆಟ್ ಬುಕ್ ಮಾಡಬಹುದು ಎಂದು ಹೇಳಿದೆ.

https://www.newsics.com/2025/03/30/landslide-in-himachal-pradesh-6-dead/

TAGGED:#filgt #airtravel #mumbai #passenger #ticket
Share This Article
Facebook Twitter Copy Link Print
Previous Article ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 6 ಮಂದಿ ಸಾವು!
Next Article Viral 14ನೇ ಮಗುವಿಗೆ ಜನ್ಮ ನೀಡಿದ 50 ವರ್ಷ ಮಹಿಳೆ: ವೈರಲ್ ವಿಡಿಯೋ ನೋಡಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?