Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ
ಕರ್ನಾಟಕಪ್ರಮುಖ

MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ

Share
1 Min Read
SHARE

newsics.com

ಚಾಮರಾಜನಗರ: ಯುಗಾದಿ ಜಾತ್ರೆಯ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವವು ಮಾದಪ್ಪನ ಸನ್ನಿಧಿಯಲ್ಲಿ ಜರುಗಿತು,
ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಯುಗಾದಿ ರಥೋತ್ಸವದಲ್ಲಿ ಭಾಗಿಯಾದರು.

ನಿನ್ನೆ ಬೆಳಗ್ಗೆ 8 ರಿಂದ 9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನಡೆಯಿತು.ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೇ, ತಮಿಳುನಾಡನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.

ಕಳೆದ ಮೂರು‌ ದಿನಗಳಿಂದ ನಡೆಯುತ್ತಿದ್ದ ಜಾತ್ರೆಗೆ ಸಹಸ್ರಾರು ಮಂದಿ ಭಕ್ತರು ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಪ್ರಾಧಿಕಾರದ ವತಿಯಿಂದ ನಿರಂತರ ಪ್ರಸಾದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಮೂಲಸೌಕರ್ಯ ಕಲ್ಪಿಸಿತ್ತು. ಜೊತೆಗೆ, ಯಾವುದೇ ಅಹಿತಕರ ಘಟನೆ ಆಗದಂತೆ ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿತ್ತು.

ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು.

Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 31-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:MM Hills Ugadi Jatre: Ugadi chariot festival in Malaimahadeshwar hills: Lakhs of people participate
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 31-03-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?