Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಲೆ ಏರಿಕೆ ನಡುವೆ ಗುಡ್ ನ್ಯೂಸ್ ಕೊಟ್ಟ ತೈಲ ಕಂಪನಿಗಳು
ದೇಶ

ಬೆಲೆ ಏರಿಕೆ ನಡುವೆ ಗುಡ್ ನ್ಯೂಸ್ ಕೊಟ್ಟ ತೈಲ ಕಂಪನಿಗಳು

Share
1 Min Read
SHARE

newsics.com

ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಸಂತಸದ ಸುದ್ದಿ. ಏಪ್ರಿಲ್ 1, 2025 ರಿಂದ ಮಹಾನಗರಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ನಲ್ಲಿ 40 ರೂಪಾಯಿ ಕಡಿತ ಘೋಷಿಸಲಾಗಿದೆ. ಗೃಹಬಳಕೆಯ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಕೊನೆಯ ಬಾರಿಗೆ ಮಾರ್ಚ್ 2024ರಲ್ಲಿ ಇಳಿಸಲಾಗಿತ್ತು. ಇಂಡಿಯನ್ ಆಯಿಲ್ ಕಾರ್ಪೊರೇಷನ್‌ ಮಾಹಿತಿ ಪ್ರಕಾರ, ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1762 ರೂಪಾಯಿ ಆಗಿದೆ. ರಾಷ್ಟ್ರರಾಜಧಾನಿಯಲ್ಲಿ 41 ರೂಪಾಯಿ ಕಡಿಮೆ ಮಾಡಲಾಗಿದೆ. ಕೋಲ್ಕತ್ತಾದಲ್ಲಿ 44.50 ಪೈಸೆ ಇಳಿಕೆಯಾಗಿದ್ದು, ಹೊಸ ಸಿಲಿಂಡರ್ ಬೆಲೆ 1868.50 ರೂಪಾಯಿ.

ಮುಂಬೈನಲ್ಲಿ 42 ರೂಪಾಯಿ ಇಳಿಕೆಯಾಗಿದೆ. ಇದೀಗ ಮುಂಬೈನಲ್ಲಿ ಸಿಲಿಂಡರ್ ಬೆಲೆ 1713 .50 ರೂಪಾಯಿ ಆಗಿದೆ. ಚೆನ್ನೈನಲ್ಲಿ 43.50 ರೂಪಾಯಿ ಇಳಿಕೆಯಾಗಿದ್ದು,ಹೊಸ ಬೆಲೆ 1921.50 ರೂಪಾ
ಯಿ ಆಗಿದೆ.

https://www.newsics.com/2025/04/01/banking-rules-will-change-from-today/

TAGGED:#Oilcompanies #goodnews #pricehike #LPG #delhi
Share This Article
Facebook Twitter Copy Link Print
Previous Article NEW RULES ಇಂದಿನಿಂದ ಬದಲಾಗಲಿದೆ ಬ್ಯಾಂಕಿಂಗ್ ನಿಯಮ
Next Article Viral ಐಫೋನ್‌ ಕೊಡಿಸಲಿಲ್ಲ ಎಂದು ಕೈ ಕೊಯ್ದುಕೊಂಡ 18 ರ ಯುವತಿ : ವೈರಲ್ ವಿಡಿಯೋ ನೋಡಿ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?