Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Accidnet ಕಾರು-ಟಿಟಿ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಕರ್ನಾಟಕ

Accidnet ಕಾರು-ಟಿಟಿ ನಡುವೆ ಭೀಕರ ಅಪಘಾತ: ಇಬ್ಬರು ಸಾವು

Share
1 Min Read
SHARE

newsics.com

ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು , ಕೇರಳ ಮೂಲದ ಇಬ್ಬರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪ ಮಂಗಳವಾರ ಸಂಭವಿಸಿದೆ.

ಕೇರಳ ಮೂಲದ ಶಾಷಿದ್ (30) ಹಾಗೂ ಮುಷ್ಕಾನ್ (19) ಮೃತರು. ಇವರ ಜೊತೆಗಿದ್ದ ಶಾಜೀಯಾ ಎಂಬುವರಿಗೆ ತೀವ್ರ ಪೆಟ್ಟಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ‌ ನಗರ್ಲೆ ಗ್ರಾಮದ ಸಾಗರ್ (32) ಎಂಬಾತನ ಕಾಲು ಮುರಿದಿದೆ. ಘಟನೆಯಲ್ಲಿ ಉಳಿದ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಜನಗೂಡಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ರಂಜಾನ್ ಪ್ರವಾಸಕ್ಕಾಗಿ ಮೈಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ ಒಂದೇ ಕುಟುಂಬದ 8 ಮಂದಿ ಮಕ್ಕಳೊಡನೆ ಹೋಗುತ್ತಿದ್ದರು. ಇದರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟಿಟಿ ವಾಹನದಲ್ಲಿ ತೆರಳುತ್ತಿದ್ದ ಚಾಲಕ ಸೇರಿ ಸುಮಾರು 5ರಿಂದ 6 ಮಂದಿಗೆ ಗಾಯಗೊಂಡಿದ್ದಾರೆ.

https://www.newsics.com/2025/04/01/jailed-former-prime-minister-imran-khan-nominated-for-nobel-peace-prize/

TAGGED:#Fatal #accident #carTT #death #police
Share This Article
Facebook Twitter Copy Link Print
Previous Article ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ
Next Article GOOD NEWS IPL ಪಂದ್ಯ ವೀಕ್ಷಿಸಲು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read
ಕರ್ನಾಟಕಪ್ರಮುಖ

ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?