newsics.com
ದಾವಣಗೆರೆ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿ ಗಲಾಟೆ ವೇಳೆ ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿಯ ಅಡಿಕೆ ತೋಟದಲ್ಲಿ ನಡೆದಿದೆ.
ಮೊಹಮ್ಮದ್ ಜಾವೇದ್ (25) ಕೊಲೆಯಾದ ಯುವಕ. ಘಟನೆ ಸಂಭಂದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.newsics.com/2025/04/02/owner-went-to-put-pet-dog-on-a-departing-train/