Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Keshari chapter 2 : ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ರಿಲೀಸ್
ಮನರಂಜನೆ

Keshari chapter 2 : ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ರಿಲೀಸ್

Share
1 Min Read
SHARE

newsics.com

ಅಕ್ಷಯ್ ಕುಮಾರ್ ಅಭಿನಯಿಸಿರುವ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

‘ಕೇಸರಿ: ಚಾಪ್ಟರ್ 2’ ಸಿನಿಮಾವನ್ನು ಕರಣ್ ಸಿಂಗ್ ತ್ಯಾಗಿ ಅವರು ನಿರ್ದೇಶನ ಮಾಡಿದ್ದಾರೆ. ಅಕ್ಷಯ್ ಕುಮಾರ್, ಆರ್. ಮಾಧವನ್, ಅನನ್ಯಾ ಪಾಂಡೆ ಮುಂತಾದ ಕಲಾವಿದರು ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಹೀರೂ ಯಶ್ ಜೋಹರ್, ಅರುಣಾ ಭಾಟಿಯಾ, ಕರಣ್ ಜೋಹರ್, ಆಧಾರ್ ಪೂನಾವಾಲ ಮುಂತಾದವರು ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.

1919ರ ಏಪ್ರಿಲ್ 13ರಂದು ಜಲಿಯನ್ವಾಲಾ ಬಾಗ್ ಹತ್ಯಾಕಾಂಡ ನಡೆಯಿತು. ಬ್ರಿಟಿಷ್ ಸರ್ಕಾರದ ಈ ಕೃತ್ಯವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ ಲಾಯರ್ ಶಂಕರನ್ ನಾಯರ್ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ತಿಳಿಸಲಾಗಿದೆ. ಅಕ್ಷಯ್ ಕುಮಾರ್ ಹಾಗೂ ಇಡೀ ತಂಡಕ್ಕೆ ಶುಭವಾಗಲಿ’ ಎಂದು ಅಕ್ಷಯ್ ಕುಮಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಭಿಮಾನಿಗಳು ಮಾತ್ರವಲ್ಲದೇ ಬಾಲಿವುಡ್ನ ಹಲವು ಸೆಲೆಬ್ರಿಟಿಗಳು ಕೂಡ ‘ಕೇಸರಿ: ಚಾಪ್ಟರ್ 2’ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿವೆ.

TAGGED:#Kesharichapter2 #film #akshaykumar #story #trailerreleased
Share This Article
Facebook Twitter Copy Link Print
Previous Article Heavy Rain ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ:ಮರಗಳು ಬಿದ್ದು ವಾಹನಗಳು ಜಖಂ
Next Article ಮನಕಲಕುವ ಘಟನೆ: ದಿವ್ಯಾಂಗ ಮಕ್ಕಳ ಜೊತೆ ತಾಯಿ ಅತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?