Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pawan Kalyan ತನ್ನ ರಕ್ತದಲ್ಲಿ ಪವನ್ ಕಲ್ಯಾಣ್ ಚಿತ್ರ ಬಿಡಿಸಿದ ಕಟ್ಟಾಭಿಮಾನಿ
ಪ್ರಮುಖಮನರಂಜನೆ

Pawan Kalyan ತನ್ನ ರಕ್ತದಲ್ಲಿ ಪವನ್ ಕಲ್ಯಾಣ್ ಚಿತ್ರ ಬಿಡಿಸಿದ ಕಟ್ಟಾಭಿಮಾನಿ

Share
1 Min Read
SHARE

newsics.com

ಪವನ್ ಕಲ್ಯಾಣ್ ಅವರನ್ನು ಒಮ್ಮೆಯಾದರೂ ಭೇಟಿಯಾಗಬೇಕೆಂಬುದು ಅಭಿಮಾನಿಗಳ ಕನಸು. ಆದ್ರೆ, ಇಲ್ಲಿ ಪವನ್ ಕಲ್ಯಾಣ್ ಅಭಿಮಾನಿಯೊಬ್ಬರು ಮಾಡಿದ ವಿಚಾರ ಈಗ ಎಲ್ಲರ ಹೃದಯಗಳನ್ನು ಮುಟ್ಟಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ತನುಕು ಮಂಡಲದ ದುವ್ವಾ ಗ್ರಾಮದ ಇಂಟರ್ ಸ್ಕೂಲ್ ವಿದ್ಯಾರ್ಥಿ ವೆಂಕಟ ಹರಿಚರಣ್ ಈ ಕೆಲಸ ಮಾಡಿದ್ದಾರೆ.

ಬಾಲ್ಯದಿಂದಲೂ ಪವನ್ ಕಲ್ಯಾಣ್ ಅವರ ದೊಡ್ಡ ಅಭಿಮಾನಿ. ಪವನ್ ಕಲ್ಯಾಣ್ ತಮ್ಮ ಪ್ರದೇಶಕ್ಕೆ ಬರುತ್ತಿದ್ದಾರೆ ಎಂದು ಕೇಳಿದಾಗ, ಅವರು ಏನೇ ಆಗಲಿ ತಮ್ಮ ನೆಚ್ಚಿನ ನಾಯಕನನ್ನು ಭೇಟಿಯಾಗಲು ಬಯಸಿದ್ದರು. ತಮ್ಮ ರಕ್ತದಿಂದ ಪವನ್ ಕಲ್ಯಾಣ್ ಅವರ ಚಿತ್ರವನ್ನು ಬಿಡಿಸಿದರು.

ಶುಕ್ರವಾರ (ಏಪ್ರಿಲ್ 4) ರಾಜಮಂಡ್ರಿ ಜೈಲು ರಸ್ತೆಯಲ್ಲಿ ನಡೆದ ಅಮರಾವತಿ ಆರ್ಟ್ ಸ್ಟ್ರೀಟ್ ಕಾರ್ಯಕ್ರಮದಲ್ಲಿ ಪವನ್ ಭಾಗವಹಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಪವನ್ ಪ್ರವಾಸ ರದ್ದಾಯಿತು. ಇದು ಹರಿಚರಣ್ ಅವರನ್ನು ನಿರುತ್ಸಾಹಗೊಳಿಸಿತು. ಆದರೆ ಅವರು ರಕ್ತದಲ್ಲಿ ಬಿಡಿಸಿದ ಪವನ್ ಕಲ್ಯಾಣ್ ಅವರ ಫೋಟೋವನ್ನು ಸಚಿವ ಕಂದುಲ ದುರ್ಗೇಶ್, ಉಪಸಭಾಪತಿ ರಘುರಾಮ ಮತ್ತು ಶಾಸಕ ಆದಿರೆಡ್ಡಿ ಅವರಿಗೆ ನೀಡಿದರು. ಹರಿಚರಣ್ ಅವರು ಪವನ್ ಕಲ್ಯಾಣ್ ಅವರ ದೊಡ್ಡ ಅಭಿಮಾನಿ ಆಗಿದ್ದಾರೆ.

ಉಪಮುಖ್ಯಮಂತ್ರಿಯಾಗಿ ಬ್ಯುಸಿಯಾಗಿರುವ ಪವನ್ ಕಲ್ಯಾಣ್, ಶೀಘ್ರದಲ್ಲೇ ಹರಿಹರ ವೀರಮಲ್ಲು ಚಿತ್ರದ ಮೂಲಕ ನಮ್ಮ ಮುಂದೆ ಬರಲಿದ್ದಾರೆ. ಜ್ಯೋತಿ ಕೃಷ್ಣ ನಿರ್ದೇಶನದ ಈ ಚಿತ್ರದಲ್ಲಿ ನಿಧಿ ಅಗರ್ವಾಲ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದಲ್ಲದೆ, ಪವನ್ ಕಲ್ಯಾಣ್ ಓಜಿ ಮತ್ತು ಉಸ್ತಾದ್ ಭಗತ್ ಸಿಂಗ್ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

Life style ಬಟ್ಟೆಯನ್ನು ಎಷ್ಟು ಸಲ ಧರಿಸಿದ ಬಳಿಕ ಒಗೆಯಲು ಹಾಕಬೇಕು?

TAGGED:A die-hard fan drew a picture of pawan kalyna in his blood
Share This Article
Facebook Twitter Copy Link Print
Previous Article Life style ಬಟ್ಟೆಯನ್ನು ಎಷ್ಟು ಸಲ ಧರಿಸಿದ ಬಳಿಕ ಒಗೆಯಲು ಹಾಕಬೇಕು?
Next Article Sadhguru ಹೆಂಡತಿ ಗರ್ಭಿಣಿನಾ? ಗಂಡನ ಪಾತ್ರ ಎಷ್ಟು ಮುಖ್ಯ ಎಂಬುದರ ಬಗ್ಗೆ ತಿಳಿಸಿದ ಸದ್ಗುರು

Popular Posts

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

You Might Also Like

ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?