Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟವಾಡುವಾಗ ನೀರಿನ ಸಂಪ್ ಗೆ ಬಿದ್ದು ಮಗು ಸಾವು.!
ಕರ್ನಾಟಕಪ್ರಮುಖ

ಆಟವಾಡುವಾಗ ನೀರಿನ ಸಂಪ್ ಗೆ ಬಿದ್ದು ಮಗು ಸಾವು.!

Share
1 Min Read
SHARE

newsics.com

ದಾವಣಗೆರೆ: ಮನೆಯ ಬಳಿಯ ಆಟವಾಡುವಾಗಲೇ ಮಗು ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ದಾವಣಗೆರೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಶಾಂತಿನಗರದಲ್ಲಿ ನಡೆದಿದೆ.

ಮನೆಯೊಂದರ ನೀರಿನ ಸಂಪ್ ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ನಲ್ಲಿ ನೀರು ಬಿಟ್ಟಿದ್ದರಿಂದ ಸಂಪ್ ಗೆ ಮುಚ್ಚಿದ್ದ ಮುಚ್ಚಳವನ್ನು ತೆಗೆದಿಡಲಾಗಿದ್ದು, ಆಟವಾಡುತ್ತಾ ಅಲ್ಲಿಗೆ ಬಂದ ಮಂಜುನಾಥ್ ಅವರ ಪುತ್ರಿ ಆಕಸ್ಮಿಕವಾಗಿ ಸಂಪ್ ಗೆ ಬಿದ್ದಿದ್ದಾಳೆ.

ಇದನ್ನು ಪೋಷಕರು ಗಮನಿಸದೇ ಮುಚ್ಚಳ ಮುಚ್ಚಿದ್ದಾರೆ. ಕೆಲ ಸಮಯದ ನಂತರ ಮಗು ಕಾಣಿಸದಿದ್ದಾಗ ಎಲ್ಲಾ ಕಡೆ ಹುಡುಕಿದ್ದಾರೆ. ಅನುಮಾನದಿಂದ ಸಂಪ್ ಮುಚ್ಚಳ ತೆಗೆದು ನೋಡಿದಾಗ ಮಗು ಇರುವುದು ಗೊತ್ತಾಗಿದೆ. ಕೂಡಲೇ ಮಗುವನ್ನು ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಈ ವೇಳೆಗಾಗಲೇ ಮಗು ಮೃತಪಟ್ಟಿತ್ತು ಎನ್ನಲಾಗಿದೆ.

ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!

TAGGED:Child dies after falling into water sump while playing!
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕನನ್ನು ಬೆತ್ತಲೆಗೊಳಿಸಿ ಕೆಂಪಿರುವೆ ಬಿಟ್ಟು ಚಿತ್ರಹಿಂಸೆ!
Next Article ನಾಯಿಗಳು ಬೈಕ್‌ ಹಿಂದೆ ಏಕೆ ಓಡುತ್ತವೆ..? ಸತ್ಯ ತಿಳಿದ್ರೆ ಹೆದರಿಕೆ ಬರುತ್ತೆ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?