Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rules In Goa ಗೋವಾ ಪ್ರವಾಸಿಗರಿಗೆ ಸರ್ಕಾರದ ಹೊಸ ರೂಲ್ಸ್, ತಪ್ಪಿದ್ರೆ ಜೈಲೂಟ ಫಿಕ್ಸ್!
ದೇಶ

Rules In Goa ಗೋವಾ ಪ್ರವಾಸಿಗರಿಗೆ ಸರ್ಕಾರದ ಹೊಸ ರೂಲ್ಸ್, ತಪ್ಪಿದ್ರೆ ಜೈಲೂಟ ಫಿಕ್ಸ್!

Share
1 Min Read
SHARE

newsics.com

ಗೋವಾ ರಾಜ್ಯಕ್ಕೆ ದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬರುತ್ತಾರೆ. ಈ ನಡುವೆ ಗೋವಾ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ಗೋವಾ ಸರಕಾರದಿಂದ ಹೊಸ ನಿಯಮ ಜಾರಿ‌ ಮಾಡಲಾಗಿದೆ. ರಸ್ತೆ ಬದಿಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಜೈಲು ಸೇರುದು ಗ್ಯಾರಂಟಿ.

ಇನ್ಮುಂದೆ ಗೋವಾ ಪ್ರವಾಸಕ್ಕೆ ಹೋಗುವಾಗ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಹಾಗೂ ಊಟದ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವಂತಿಲ್ಲ. ರಸ್ತೆ ಬದಿಯಲ್ಲಿ ಅಡುಗೆ ತಯಾರಿಸಿಕೊಂಡು ಊಟ ಮಾಡುವಂತಿಲ್ಲ ಎಂದು ಗೋವಾ ಸರ್ಕಾರ ಆದೇಶ ಹೊರಡಿಸಿದೆ.

ಸ್ವಚ್ಛತೆ ಕಾಪಾಡೋ ಉದ್ದೇಶದಿಂದ ಪ್ರವಾಸಿಗರು ಎಲ್ಲೆಲ್ಲೋ ಅಡುಗೆ ಮಾಡಿ ತ್ಯಾಜ್ಯ ಬಿಸಾಕದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿ ಅಡುಗೆ ಮಾಡಿ ಊಟ ಮಾಡುತ್ತಿದ್ದರು. ಆದರೆ, ಈಗ ರಸ್ತೆ ಬದಿಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಕಾನೂನು ಕ್ರಮದ ಜತೆ ವಾಹನ ಕೂಡಾ ಸೀಜ್ ಮಾಡಲಾಗುತ್ತದೆ.

ಇದೀಗ ಗೋವಾಗೆ ಹೋಗುವವರು ವಾಹನದಲ್ಲಿ ಗ್ಯಾಸ್ ಸಿಲಿಂಡರ್, ಸ್ಟವ್ ಮತ್ತು ಪಾತ್ರೆ- ಪಗಡೆ ಸಾಗಿಸಿದ್ರೆ ಗಡಿಯಲ್ಲೇ ಸೀಝ್ ಮಾಡೋದಾಗಿ ಗೋವಾ ಸರ್ಕಾರ ತಿಳಿಸಿದೆ. ಈ ಹಿನ್ನೆಲೆ ಗೋವಾ ಚೆಕ್ ಪೋಸ್ಟ್ ನಲ್ಲಿ‌ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ ಪ್ರಾರಂಭವಾಗಿದೆ.

https://www.newsics.com/2025/04/07/second-puc-results-to-be-announced-tomorrow/

TAGGED:#tour #newrules #goa #government #youtha
Share This Article
Facebook Twitter Copy Link Print
Previous Article PUC RESULT ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
Next Article ಸಿಗ್ನಲ್ ಜಂಪ್ ಮಾಡಲು ಹೋಗಿ ಸಾವನ್ನಪ್ಪಿದ ಬೈಕ್ ಸವಾರ

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?