newsics.com
ಹೈದರಾಬಾದ್: ನಡೆದ ಅಗ್ನಿ ಅವಘಡದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಾಯಗೊಂಡಿದ್ದಾರೆ.
ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಶಂಕರ್ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರಂತೆ. ಪ್ರಸ್ತುತವಾಗಿ ಸಿಂಗಾಪುರದ ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಚಿಕಿತ್ಸೆ ನೀಡಲಾಗುತ್ತಿದೆ.