Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌
ದೇಶಪ್ರಮುಖ

Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌

Share
1 Min Read
SHARE

newsics.com

ಹೈದರಾಬಾದ್‌: 2013ರ ಹೈದರಾಬಾದ್‌ನ ಅವಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸೀನ್‌ ಭಟ್ಕಳ್‌ ಸೇರಿದಂತೆ 5 ಮಂದಿಗೆ 2016ರಲ್ಲಿ ಎನ್‌ಐಎ ಕೋರ್ಟ್‌ ವಿಧಿಸಿದ್ದ ಮರಣ ದಂಡನೆಯನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ನಿಷೇಧಿತ ಉಗ್ರ ಸಂಘಟನೆಯಾದ ಇಂಡಿಯನ್‌ ಮುಜಾಹಿದೀನ್‌ನ ಯಾಸೀನ್‌ ಭಟ್ಕಳ್‌, ಜಿಯಾವುರ್‌ ರೆಹಮಾನ್‌(ಪಾಕ್‌ ಉಗ್ರ), ಅಸಾದುಲ್ಲಾ ಅಖ್ತರ್‌ ಅಲಿಯಾಸ್‌ ಹದ್ದಿ, ತಹ್ಸಿನ್‌ ಅಖ್ತರ್‌ ಅಲಿಯಾಸ್‌ ಮೋನು, ಅಜಾಝ್ ಶೇಖ್‌ಗೆ ಗಲ್ಲು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಂಘಟನೆಯು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಈಗ ಹೈಕೋರ್ಟ್‌ ವಿಭಾಗೀಯ ಪೀಠ ಎನ್‌ಐಎ ಕೋರ್ಟ್‌ನ ತೀರ್ಪನ್ನು ಎತ್ತಿ ಹಿಡಿದಿದೆ. ಸ್ಫೋಟದಲ್ಲಿ 18 ಮಂದಿ ಸಾವಿಗೀಡಾಗಿದ್ದರು.

Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ

TAGGED:Hyderabad bomb blast: Telangana High Court upholds death sentence
Share This Article
Facebook Twitter Copy Link Print
Previous Article
Next Article Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?