Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್
ಪ್ರಮುಖಮನರಂಜನೆ

Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್

Share
1 Min Read
SHARE

newsics.com

ನನ್ನ ಮೇಲೆ ಸುದೀಪ್‌ಗೆ ತುಂಬಾನೆ ಪ್ರೀತಿ ಇದೆ. ಗೀತಾ ಅವರ ಮೇಲೆ ವಿಶೇಷ ಗೌರವ ಇದೆ. ನಮ್ಮಲ್ಲಿ ಕೆಲ ವಿಚಾರಕ್ಕೆ ಸಣ್ಣ-ಪುಟ್ಟ ಮನಸ್ತಾಪ ಇರಬಹುದು. ಆದರೆ, ಎಂದಿಗೂ ದ್ವೇಷ ಬೆಳೆದಿಲ್ಲ ಎಂದು ನಟ ಶಿವರಾಜ್‌ಕುಮಾ‌ರ್ ಹೇಳಿದ್ದಾರೆ.

ನನಗಾಗಿ ಸಿನಿಮಾ ಡೈರೆಕ್ಷನ್ ಮಾಡೋದಾಗಿ ಸುದೀಪ್ ಹೇಳಿದ್ದರು. ಆದರೆ, ಅದು ಆಗಲೇ ಇಲ್ಲ. ಹೀಗಾಗಿಯೇ, ಇಬ್ಬರೂ ‘ದಿ ವಿಲನ್’ ಮಾಡಿದೆವು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ” ಎಂದು ಹೇಳಿದ್ದಾರೆ.

“ನಾನು ಮತ್ತು ಸುದೀಪ್ ಕೆಸಿಸಿಯಲ್ಲಿ ಒಟ್ಟಿಗೆ ಆಡಿದ್ದೇವೆ. ಹಲವು ಬಾರಿ ಸುದೀಪ್ ಬಂದಿದ್ದಾರೆ. ನಮ್ಮೊಂದಿಗೆ ಖುಷಿಯಿಂದ ಮಾತಾಡುತ್ತಾರೆ. ಇತ್ತೀಚೆಗೆ ಮನೆಗೆ ಬಂದಿದ್ದಾಗ ಭಾವುಕರಾಗಿದ್ದರು’ ಎಂದು ಶಿವರಾಜ್‌ಕುಮಾ‌ರ್ ಹೇಳಿದ್ದಾರೆ.

ಶಿವರಾಜ್‌ಕುಮಾ‌ರ್ ಅವರು ಕ್ಯಾನ್ಸರ್ ಸಮಸ್ಯೆಗೆ ತುತ್ತಾಗಿದ್ದರು. ಅಮೆರಿಕಗೆ ಹೋಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಂದಿದ್ದಾರೆ. ಅವರು ಅಮೆರಿಕಗೆ ಹೋಗುವ ಮುನ್ನ ಶಿವರಾಜ್‌ಕುಮಾ‌ರ್ ಅವರನ್ನು ಸುದೀಪ್ ಭೇಟಿ ಮಾಡಿ ಧೈರ್ಯ ತುಂಬಿದ್ದರು.

Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌

TAGGED:but there is no enmity: Actor ShivarajThere may be disagreements
Share This Article
Facebook Twitter Copy Link Print
Previous Article Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ
Next Article RBI : ಎರಡನೇ ಬಾರಿ ಆರ್‌ಬಿಐ ರೆಪೋ ಕಡಿತ – ಬಡ್ಡಿದರಗಳ ಇಳಿಕೆ

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?