Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Hombale Films ಕೆಜಿಎಫ್ 3 ಸುಳಿವು ಕೊಟ್ಟ ಹೊಂಬಾಳೆ ಫಿಲಂಸ್‌
ಮನರಂಜನೆ

Hombale Films ಕೆಜಿಎಫ್ 3 ಸುಳಿವು ಕೊಟ್ಟ ಹೊಂಬಾಳೆ ಫಿಲಂಸ್‌

Share
1 Min Read
SHARE

newsics.com

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ‘ಕೆಜಿಎಫ್ 3’ ಬರೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ಅನೌನ್ಸ್ ಮಾಡಿ ಗುಡ್ ನ್ಯೂಸ್ ಕೊಟ್ಟಿದೆ.ಕೆಜಿಎಫ್ 2’ ಚಿತ್ರ ಬಿಡುಗಡೆಯಾಗಿ 3 ವರ್ಷಗಳಾಗಿವೆ. ಈ ಹಿನ್ನೆಲೆ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ಘೋಷಿಸಿದೆ.

‘ಪ್ರಶಾಂತ್ ನೀಲ್ ನಿರ್ದೇಶದ ಈ ಸಿನಿಮಾವನ್ನು ಹೊಂಬಾಳೆ ಸಂಸ್ಥೆ ಅಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಿದ್ದರು.ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ, ಭುವನ್ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರದ ಹೈಲೈಟ್ಸ್ ಆಗಿತ್ತು.ಗಟ್ಟಿ ತಾಂತ್ರಿಕ ಬಳಗದ ಜತೆಗೆ ಘಟಾನುಘಟಿ ಪಾತ್ರವರ್ಗವನ್ನೂ ಹೊಂದಿರುವ ಈ ಸಿನಿಮಾದಲ್ಲಿ ಯಶ್‌ ಜೊತೆ ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಸಹ ಮೋಡಿ ಮಾಡಿದ್ದರು.ಈ ಸಿನಿಮಾ ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ʻಕೆಜಿಎಫ್‌ ಚಾಪ್ಟರ್‌ 2ʼ ತೆರೆಗೆ ಬಂದಿತ್ತು. 2020ರ ಏಪ್ರಿಲ್‌ 14ರಂದು ತೆರೆಕಂಡಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಬರೋಬ್ಬರಿ 1200 ಕೋಟಿ ರೂಪಾಯಿ ಬಾಚಿಕೊಂಡ ಮೊದಲ ಕನ್ನಡದ ಸಿನಿಮಾ ಎಂಬ ವಿಶೇಷಣ ಪಡೆದಿತ್ತು.ಇದೀಗ ‘ಕೆಜಿಎಫ್ ಚಾಪ್ಟರ್ 3’ ಬಗ್ಗೆ ಶೀಘ್ರದಲ್ಲಿಹೊಂಬಾಳೆ ಫಿಲ್ಮ್ಸ್ ಅಪ್‌ಡೇಟ್ ನೀಡಲಿದೆ.

https://www.newsics.com/2025/04/14/it-is-very-dangerous-to-have-this-number-in-your-mobile-number/

TAGGED:#kgf3 #hombalefilms #cinema #yashu #fans #film
Share This Article
Facebook Twitter Copy Link Print
Previous Article ಮೊದ್ಲು ಮದ್ವೆಯಾಗಿ, ಆಮೇಲೆ ಹಣ ಕೊಡಿ’ ! ಏನಿದು ಹೊಸ ಟ್ರೆಂಡ್
Next Article Snake Bite : ಬೇಸಿಗೆಯಲ್ಲಿ ಹಾವು ಕಚ್ಚಿದ ತಕ್ಷಣ ಹೀಗೆ ಮಾಡಿ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?