Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸಂಜೆ ವೇಳೆ ಈ ಕೆಲಸಗಳನ್ನು ಮಾಡಿದರೆ ಲಕ್ಷ್ಮಿ ನಿಮ್ಮನ್ನು ಬಿಟ್ಟು ಹೋಗೋದು ಗ್ಯಾರಂಟಿ.!
ಲೈಫ್‌ಸ್ಟೈಲ್

ಸಂಜೆ ವೇಳೆ ಈ ಕೆಲಸಗಳನ್ನು ಮಾಡಿದರೆ ಲಕ್ಷ್ಮಿ ನಿಮ್ಮನ್ನು ಬಿಟ್ಟು ಹೋಗೋದು ಗ್ಯಾರಂಟಿ.!

Share
2 Min Read
SHARE

newsics.com

ಹಿಂದೂ ಧ ರ್ಮದಲ್ಲಿ ಎಲ್ಲದಕ್ಕೂ ನಿಯಮಗಳಿವೆ, ಅದನ್ನು ಅನುಸರಿಸಿ ಜೀವನವನ್ನು ಸರಳ ಮತ್ತು ಶಾಂತಿಯುತ ರೀತಿಯಲ್ಲಿ ನಡೆಸುತ್ತಾರೆ. ಸರಿಯಾದ ಸಮಯದಲ್ಲಿ ಮಾಡುವ ಪ್ರತಿಯೊಂದು ಕೆಲಸವೂ ಸರಿಯಾಗಿ ಉಳಿಯುತ್ತದೆ ಮತ್ತು ದೇವರ ಅನುಗ್ರಹವು ಉಳಿಯುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹಾಗೆಯೇ ಸಂಜೆಯ ವೇಳೆ ಮಲಗಬಾರದು ಎಂದು ಹೇಳುತ್ತಾರೆ. ಕೆಲವು ಕಾರ್ಯಗಳನ್ನು ಸಂಜೆ ಮಾಡಬಾರದು ಎಂದು ಹೇಳಲಾಗಿದೆ. ಈ ಕೆಲಸಗಳನ್ನು ಮಾಡುವುದರಿಂದ ಮನೆಯಲ್ಲಿ ಬಡತನ ಬರುತ್ತದೆ ಮತ್ತು ಜೀವನದಲ್ಲಿ ಕೆಲವು ಸಮಸ್ಯೆಗಳು ಉಳಿಯುತ್ತವೆ. ವಾಸ್ತವವಾಗಿ ಸೂರ್ಯಾಸ್ತದ ಸಮಯದಲ್ಲಿ ಅನೇಕ ನಕಾರಾತ್ಮಕ ಶಕ್ತಿಗಳು ಇರುತ್ತವೆ. ಹಾಗಾಗಿ ಸಂಜೆ ಸಮಯದಲ್ಲಿ ಈ ಕೆಲಸಗಳನ್ನು ಮಾಡುವುದು ಒಳ್ಳೆಯದಲ್ಲ.

ಸಂಜೆ ಸಮಯದಲ್ಲಿ ಮನೆಯ ಮುಖ್ಯ ಬಾಗಿಲನ್ನು ತೆರೆದಿರಬೇಕು ಎಂಬುದನ್ನು ಯಾವಾಗಲೂ ನೆನಪಿನಲ್ಲಿಡಿ. ಈ ಅವಧಿಯಲ್ಲಿ ಮುಖ್ಯ ಬಾಗಿಲನ್ನು ಮುಚ್ಚಬಾರದು. ಜಾನಪದ ನಂಬಿಕೆಗಳ ಪ್ರಕಾರ, ಲಕ್ಷ್ಮಿಯು ಸಂಜೆಯ ವೇಳೆಗೆ ಮನೆಯನ್ನು ಆಗಮಿಸುತ್ತಾಳೆ, ಆದ್ದರಿಂದ ಮೊದಲು ಸಂಜೆಯೇ ಬಾಗಿಲು ತೆರೆಯಿರಿ. ಹೀಗೆ ಮಾಡುವುದರಿಂದ ಲಕ್ಷ್ಮಿಯು ಮನೆಗೆ ಬಂದು ಆಶೀರ್ವದಿಸುತ್ತಾಳೆ ಎಂದು ನಂಬಲಾಗಿದೆ.

ಲಕ್ಷ್ಮಿ ದೇವಿಯ ದರ್ಶನದ ಸಮಯದಲ್ಲಿ ಅಥವಾ ಸಂಜೆ ವೇಳೆ ನೀವು ಮರೆತು ಕೂಡ ತುಳಸಿ ಗಿಡವನ್ನು ಮುಟ್ಟಬಾರದು. ಈ ತಪ್ಪನ್ನು ಮಾಡುವುದರಿಂದ ನೀವು ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. ಈ ಸಮಯದಲ್ಲಿ ತುಳಸಿ ಗಿಡವನ್ನು ಮುಟ್ಟುವುದಾಗಲಿ, ಅದಕ್ಕೆ ನೀರನ್ನು ಹಾಕುವುದಾಗಲಿ ಮಾಡಲು ಹೋಗಬಾರದು. ಈ ಸಮಯದಲ್ಲಿ ನೀವು ಆದಷ್ಟು ತುಳಸಿ ಗಿಡದಿಂದ ದೂರಿವಿರಿ.

ಸಂಜೆ ಮನೆಯಲ್ಲಿ ಎಲ್ಲೆಂದರಲ್ಲಿ ಬೆಳಕು ಇರಬೇಕು. ಲಕ್ಷ್ಮಿ ದೇವಿಯು ಕತ್ತಲೆ ತುಂಬಿರುವ ಸ್ಥಳಗಳಿಗೆ ಬರುವುದಿಲ್ಲ ಎನ್ನುವ ನಂಬಿಕೆಯಿದೆ. ಮನೆಯ ಎಲ್ಲಾ ಸ್ಥಳಗಳಲ್ಲಿ ಬೆಳಕನ್ನು ಹಾಕಲು ಸಾಧ್ಯವಾಗದೇ ಇದ್ದರೆ, ದೇವರ ಕೋಣೆಯಲ್ಲಿ, ಮನೆಯ ಮುಖ್ಯ ದ್ವಾರದಲ್ಲಿ ದೀಪವನ್ನು ಅಥವಾ ಬೆಳಕನ್ನು ಬೆಳಗಿಸಬೇಕು.

ಸಂಜೆ ಆಹಾರ ಸೇವಿಸುವುದನ್ನೂ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಮಹಾಭಾರತದಲ್ಲಿ ಸಂಜೆ ಆಹಾರ ಸೇವಿಸುವುದರಿಂದ ಆಯಸ್ಸು ಕಡಿಮೆಯಾಗುತ್ತದೆ ಹಾಗೂ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುವುದಿಲ್ಲ ಎಂಬ ಮಾಹಿತಿ ನೀಡಲಾಗಿದೆ

ಬೆಳ್ಳುಳ್ಳಿ- ಈರುಳ್ಳಿ ಮತ್ತು ಸೂಜಿಯನ್ನು ಸಂಜೆ ಯಾರಿಗೂ ನೀಡಬಾರದು. ಅಗತ್ಯವಿದ್ದರೆ, ಮಾರುಕಟ್ಟೆಯಿಂದ ಖರೀದಿಸಿ ಅಥವಾ ಬೆಳಿಗ್ಗೆ ತನಕ ಕಾಯಿರಿ, ಆದರೆ ಸಂಜೆ ಯಾರಿಗೂ ನೀಡಬಾರದು. ಸಂಜೆ ಈ ವಸ್ತುಗಳನ್ನು ಮನೆಯಿಂದ ಹೊರಗೆ ಹಾಕುವುದು ಅಶುಭವೆಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ನೆಲೆಸುತ್ತವೆ. ಇದರಿಂದಾಗಿ ಮನೆಯ ಸದಸ್ಯರ ನಡುವಿನ ಪ್ರೀತಿಯ ಭಾವನೆ ಕೊನೆಗೊಳ್ಳುತ್ತದೆ.

ಸಂಜೆಯಾದರೆ ಮನೆಯಲ್ಲಿ ಸದಾ ನಗುವಿನ ವಾತಾವರಣವಿರಬೇಕು. ಯಾವುದೇ ರೀತಿಯ ಚರ್ಚೆ-ವಿವಾದ, ಅಳಲು ಮತ್ತು ವೈಷಮ್ಯದಿಂದ ದೂರವಿರಬೇಕು. ಇದನ್ನು ದೊಡ್ಡ ಅಥವಾ ಕೆಟ್ಟ ಶಕುನವೆಂದು ಪರಿಗಣಿಸಲಾಗುತ್ತದೆ.

https://www.newsics.com/2025/04/15/this-is-the-last-railway-station-in-india/

TAGGED:#evening #tips #home #god #lifestyle
Share This Article
Facebook Twitter Copy Link Print
Previous Article Indian Railway ಭಾರತದ ಕೊನೆ ರೈಲು ನಿಲ್ದಾಣವಿದು! ಇದರ ವಿಶೇಷತೆಯೇನು?
Next Article Clock ಕೆಲವರು ಈ ವಾಚ್‌ ಅನ್ನು ಧರಿಸಿದ್ರೆ ಶುಭವಾಗುತ್ತೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?