Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೂದಲು ಉದುರುವಿಕೆಯಿಂದ ಬಳಲುತ್ತಿದ್ದವರು ಈಗ ಉಗುರುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಈ ಜಿಲ್ಲೆಯ ಜನರು
ದೇಶ

ಕೂದಲು ಉದುರುವಿಕೆಯಿಂದ ಬಳಲುತ್ತಿದ್ದವರು ಈಗ ಉಗುರುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಈ ಜಿಲ್ಲೆಯ ಜನರು

Share
1 Min Read
SHARE

newsics.com

ಕೂದಲು ಉದುರುವಿಕೆ ಸಮಸ್ಯೆಯಿಂದ ಬೇಸತ್ತಿದ್ದ ಬುಲ್ದಾನಾ ಜಿಲ್ಲೆಯ ಜನರು ತಮ್ಮ ಉಗುರುಗಳನ್ನು ಕಳೆದುಕೊಳ್ಳುತ್ತಿದ್ದಾರೆ.

ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಜನರಲ್ಲಿ ಕೂದಲು ಉದುರುವಿಕೆ ಸಮಸ್ಯೆ ಎದುರಾಗಿತ್ತು. ಐಸಿಎಂಆರ್ ತಂಡವು ಈ ಹಳ್ಳಿಗಳನ್ನು ತಲುಪಿ ವಿಭಿನ್ನ ಮಾದರಿಗಳನ್ನು ಸಂಗ್ರಹಿಸಿತ್ತು. ಕೂದಲು ಉದುರುವಿಕೆ ಸಮಸ್ಯೆ ಪ್ರಾರಂಭವಾದ ಅದೇ ಹಳ್ಳಿಯಲ್ಲಿ, ಈಗ ಕೂದಲು ಉದುರಿದವರಲ್ಲಿ 10-12 ಜನರ ಉಗುರುಗಳನ್ನು ಕಳೆದುಕೊಳ್ಳುತ್ತಿದ್ದಾರೆ.

ದೇಹದಲ್ಲಿ ಸೆಲೆನಿಯಮ್ ಮಟ್ಟ ಹೆಚ್ಚಾಗುವುದೇ ಕೂದಲು ಮತ್ತು ಉಗುರು ಉದುರುವಿಕೆಗೆ ಕಾರಣ ಎಂದು ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ. ನಂತರ ಜಿಲ್ಲಾ ಆರೋಗ್ಯ ಇಲಾಖೆಯ ಕೆಲವು ನೌಕರರು ಅಲ್ಲಿಗೆ ತಲುಪಿ ರಕ್ತದ ಮಾದರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ.

https://www.newsics.com/2025/04/18/eat-these-foods-more-often-for-eye-health/

TAGGED:#People #district #suffering #hairloss #nails
Share This Article
Facebook Twitter Copy Link Print
Previous Article Eye helath ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಿ
Next Article Rain Alert ಏ.22ರ ಬಳಿಕ ರಾಜ್ಯಾದ್ಯಂತ ಹೆಚ್ಚಲಿದೆ ವರುಣಾರ್ಭಟ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?