Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Krishna Devaraya Samadhi ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ
ಕರ್ನಾಟಕಪ್ರಮುಖ

Krishna Devaraya Samadhi ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ

Share
1 Min Read
SHARE

newsics.com

ಗಂಗಾವತಿ ತಾಲ್ಲೂಕಿನ ಆನೆಗುಂದಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿರೋ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರಿಕೃಷ್ಣದೇವರಾಯ ಅವರ ಸಮಾಧಿಯ ಮೇಲೆ ಮಾಂಸ ಶುದ್ದೀಕರಣ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಕೃಷ್ಣದೇವರಾಯ ಅವರ ಸಮಾಧಿ ಅಕ್ಷರಶಃ ಮಾಂಸದ ಅಂಗಡಿಯಾಗಿದೆ. 64 ಕಂಬಗಳನ್ನು ಒಳಗೊಂಡಿರುವ ಕೃಷ್ಣದೇವರಾಯ ಅವರ ಸಮಾಧಿ ಮಂಟಪದ ಒಂದು ಕಂಬಕ್ಕೆ ದುಷ್ಕರ್ಮಿಗಳು ಮೇಕೆ ಕಟ್ಟಿ ಮಾಂಸ ಸ್ವಚ್ಛ ಮಾಡಿದ್ದಾರೆ. ದುಷ್ಕರ್ಮಿಗಳು ಮಾಂಸ ಸ್ವಚ್ಛ ಮಾಡುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿ ಜಾಗವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿದೆ ಎನ್ನಲಾಗಿದೆ.

ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನವಾಗಿದೆ .

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಬೇಕಿದೆ.

https://x.com/BasanagoudaBJP/status/1914148989852880909?ref_src=twsrc%5Etfw%7Ctwcamp%5Etweetembed%7Ctwterm%5E1914148989852880909%7Ctwgr%5Eeef1e7897f3b2464c28e87fc0e0bff4b1e811fbe%7Ctwcon%5Es1_c10&ref_url=https%3A%2F%2Fm.test.in%2F

Life style ಫಸ್ಟ್‌ ನೈಟ್‌ನಲ್ಲಿ ಕೇಸರಿ ಹಾಲು ಕುಡಿಯುವುದರ ಹಿಂದಿನ ಉದ್ದೇಶವೇನು?

TAGGED:Meat sale on Krishna Devaraya Samadhi
Share This Article
Facebook Twitter Copy Link Print
Previous Article Life style ಫಸ್ಟ್‌ ನೈಟ್‌ನಲ್ಲಿ ಕೇಸರಿ ಹಾಲು ಕುಡಿಯುವುದರ ಹಿಂದಿನ ಉದ್ದೇಶವೇನು?
Next Article Health tips ಜ್ವರ ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ?; ಹಾಗಾದ್ರೆ ಎಚ್ಚರವಹಿಸಿ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?