Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Attack ಇಡೀ ರಾತ್ರಿ ನಿದ್ದೆ ಮಾಡದ ಪಾಕ್‌ ಸೇನೆ!ಯಾಕೆ ಗೊತ್ತಾ?
ದೇಶ

Pahalgam Attack ಇಡೀ ರಾತ್ರಿ ನಿದ್ದೆ ಮಾಡದ ಪಾಕ್‌ ಸೇನೆ!ಯಾಕೆ ಗೊತ್ತಾ?

Share
1 Min Read
SHARE

newsics.com

ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಕಣಿವೆಯಾದ್ಯಂತ ಮುಖ್ಯವಾಗಿ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಈ ದಾಳಿಯಿಂದ ಪಾಕಿಸ್ತಾನದಲ್ಲಿ ಭಯ ಹರಡಿದೆ. ಈ ದಾಳಿಯ ಹೊಣೆಯನ್ನು ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಎಂಬ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ. ಈ ಸಂಘಟನೆಗೆ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧವಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಈ ದಾಳಿಗೆ ತಮ್ಮ ದೇಶಕ್ಕೆ ಸಂಬಂಧವಿಲ್ಲ ಹೇಳಿದ್ದರು ಭಾರತವು ಈ ದಾಳಿಗೆ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಿದೆ.ಈ ದಾಳಿಯ ನಂತರ ಪಾಕಿಸ್ತಾನದ ಸೇನೆ ಮತ್ತು ವಾಯುಪಡೆ ಕಟ್ಟುನಿಟ್ಟಿನ ಎಚ್ಚರಿಕೆಯಲ್ಲಿದೆ.ಭಾರತವು ಈ ದಾಳಿಯನ್ನು ಸುಲಭವಾಗಿ ತೆಗೆದುಕೊಳ್ಳುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪಾಕಿಸ್ತಾನಿ ಸೈನ್ಯ ಇಡೀ ರಾತ್ರಿ ನಿದ್ದೆ ಮಾಡಿಲ್ಲ.

ಪಾಕಿಸ್ತಾನದ ವಾಯುಪಡೆಯ ವಿಮಾನಗಳು ಗಡಿಯ ಬಳಿ ಹಾರಾಟ ನಡೆಸುತ್ತಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವಿಮಾನಗಳಲ್ಲಿ PAF198, PAF101 ಮತ್ತು PAF177 ಸೇರಿವೆ. ಇವು ಕರಾಚಿಯಿಂದ ಲಾಹೋರ್ ಮತ್ತು ರಾವಲ್ಪಿಂಡಿಯ ನೆಲೆಗಳಿಗೆ ಹೋಗುತ್ತಿವೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಯಾವುದು ಮಾಹಿತಿ ಸಿಕ್ಕಿಲ್ಲ.

TAGGED:#kashmir #PahalgamAttack #pakistana #delhi #army #tourists
Share This Article
Facebook Twitter Copy Link Print
Previous Article Vaishnavi Gowda: ಬಾಲಿವುಡ್ ಗೆ ವೈಷ್ಣವಿ ಗೌಡ ಎಂಟ್ರಿ?
Next Article Threat Mail ನಿಮ್ಮನ್ನು ಕೊಲೆ ಮಾಡಿ ಫ್ರಿಡ್ಜ್ ಹಾಗೂ ಟ್ರ್ಯಾಲಿ ಬ್ಯಾಗ್ ಗೆ ತುಂಬ್ತೀನಿ – ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಜೀವ ಬೆದರಿಕೆ!

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?