Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protest ಉಗ್ರರ ಕೃತ್ಯ ಖಂಡಿಸಿ ಬೆಂಗಳೂರಲ್ಲಿ ಮೌನ ಪ್ರತಿಭಟನೆ
ಕರ್ನಾಟಕಪ್ರಮುಖ

Protest ಉಗ್ರರ ಕೃತ್ಯ ಖಂಡಿಸಿ ಬೆಂಗಳೂರಲ್ಲಿ ಮೌನ ಪ್ರತಿಭಟನೆ

Share
1 Min Read
SHARE

newsics.com

ಬೆಂಗಳೂರು : ಪಹಲ್ಗಾಮ್‌ನಲ್ಲಿ ದಾಳಿ ಖಂಡಿಸಿ ಟೀಮ್ ಬ್ಯೂಟಿಫುಲ್ ಬೇಗೂರ್ ಒಕ್ಕೂಟದ ನಿವಾಸಿಗಳು ಮೇಣದಬತ್ತಿ ಮೆರವಣಿಗೆ ಕೈಗೊಂಡಿದ್ದಾರೆ. ಈ ಮೆರವಣಿಗೆ ದುಃಖ ಮತ್ತು ಹಿಂಸಾಚಾರದ ವಿರುದ್ಧ ನಮ್ಮ ಹೋರಾಟದ ಪ್ರತೀಕ ಎಂದು ಇಲ್ಲಿನ ನಿವಾಸಿಗಳು ಹೇಳಿಕೊಂಡಿದ್ದಾರೆ.

ಈ ದುಃಖದ ಕ್ಷಣದಲ್ಲಿ, ನಾವು ಒಂದು ಸಮುದಾಯವಾಗಿ ಒಗ್ಗೂಡಿ ಭಯೋತ್ಪಾದನೆಯನ್ನು ಎದುರಿಸಬೇಕಿದೆ.ನಾವು ಈ ಉಗ್ರ ಕೃತ್ಯದಿಂದ ಎದೆಗುಂದಿಲ್ಲ ಎಂಬ ಪ್ರಬಲ ಸಂದೇಶ ಸಾರುವುದು ಬಹಳ ಮುಖ್ಯ. ನಮ್ಮ ಮೌನ ಮೇಣದಬತ್ತಿಯ ಮೆರವಣಿಗೆ ಮೂಲಕ ಶಾಂತಿಯುತ ಭವಿಷ್ಯಕ್ಕಾಗಿ ನಮ್ಮ ಈ ಹೋರಾಟ ಎಂದಿದ್ದಾರೆ.

ಭಾರತದ ವಿರುದ್ಧ ಭಯೋತ್ಪಾದಕರು ನಡೆಸಿದ ಈ ಕೃತ್ಯಕ್ಕೆ ಪ್ರತ್ಯುತ್ತರವಾಗಿ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲೋಣ, ಭಯೋತ್ಪಾದಕರಿಂದ ಮುಕ್ತವಾದ ಭಾರತ ನಮ್ಮ ಆಕಾಂಕ್ಷೆ ಎಂದು ಟೀಮ್ ಬ್ಯೂಟಿಫುಲ್ ಬೇಗೂರ್ ನ ಅಧ್ಯಕ್ಷ ಪ್ರಕಾಶ್ ಕೆ ಹೇಳಿದ್ದಾರೆ.

DRUGS CASE: ಡ್ರಗ್ಸ್‌ ಪ್ರಕರಣ- ನಟ ಚಾಕೋ ಬೆನ್ನಲ್ಲೇ ಮಲಯಾಳಂ ನಿರ್ದೇಶಕರಿಬ್ಬರು ಅರೆಸ್ಟ್

TAGGED:Silent protest in Bengaluru condemning terrorist act
Share This Article
Facebook Twitter Copy Link Print
Previous Article DRUGS CASE: ಡ್ರಗ್ಸ್‌ ಪ್ರಕರಣ- ನಟ ಚಾಕೋ ಬೆನ್ನಲ್ಲೇ ಮಲಯಾಳಂ ನಿರ್ದೇಶಕರಿಬ್ಬರು ಅರೆಸ್ಟ್
Next Article ಚೀನಾದಲ್ಲಿದೆ ಸ್ಮಾರ್ಟ್ ಬೆಡ್: ನೋವುರಹಿತ ಚಿಕಿತ್ಸೆಗೆ ಅದ್ಭುತ ತಂತ್ರಜ್ಞಾನ – ಏನಿದರ ವೈಶಿಷ್ಟ್ಯ?

Popular Posts

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

1 Min Read

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

You Might Also Like

ದೇಶಪ್ರಮುಖ

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?