newsics.com
ನಟ ಅಜಿತ್ ಕುಮಾರ್ , ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ತಮಿಳು ನಟ ಅಜಿತ್ ಕುಮಾರ್ ಮತ್ತು ತೆಲುಗು ನಟ ಬಾಲಯ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.
ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ
ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್-ಪದ್ಮಭೂಷಣ
ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ
ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ
ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ
ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ
ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ
ಸಂಗೀತ ಸಂಯೋಜಕ ರಿಕಿ ಗ್ಯಾನ್ ಕೇಜ್-ಪದ್ಮಶ್ರೀ
ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ
ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ
ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ
ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ
ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ
ಮಮತಾ ಶಂಕರ್ – ಪದ್ಮಶ್ರೀ
ಅಮೇರಿಕಾದಲ್ಲಿ ಪತ್ನಿ, ಪುತ್ರನನ್ನು ಗುಂಡು ಹಾರಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮೈಸೂರು ಉದ್ಯಮಿ!