Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ
ಕರ್ನಾಟಕ

ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ ಕಾರಣ ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡುವವರಿಗೂ ಭಯ ಶುರುವಾಗಿದೆ. ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ನಮ್ಮ ಮೆಟ್ರೋ ಅಖಾಡಕ್ಕಿಳಿದಿದೆ.

ಸ್ವಚ್ಛತೆ ಇಲ್ಲದ ಕಡೆ, ನೀರು ನಿಂತ ಕಡೆ ಸೊಳ್ಳೆ ಕಚ್ಚಿಸಿಕೊಂಡು ತಮಗೂ ಸೋಂಕು ಹರಡುತ್ತದೆಯೋ ಎಂಬ ಆತಂಕ ಜನರಲ್ಲಿದೆ. ಇದನ್ನು ನಿವಾರಿಸಲು ನಮ್ಮ ಮೆಟ್ರೋ ಕೂಡ ಈಗ ಕ್ರಮಕ್ಕೆ ಮುಂದಾಗಿದೆ. ಮೆಟ್ರೋ ಸಿಬ್ಬಂದಿ ಕೂಡ ಈಗ ಔಷಧಿ ಸಂಪಡಣೆ ಸೇರಿ ಮುನ್ನೆಚ್ಚರಿಕಾ ಕ್ರಮಗಳಲ್ಲಿ ತೊಡಗಿಕೊಂಡಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ ದಿನಕ್ಕೆ ಎರಡು ಬಾರಿ ಔಷಧ ಸಿಂಪಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮೆಟ್ರೋ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ಕೂಡ ನಮ್ಮ ಮೆಟ್ರೋ ಸಿಬ್ಬಂದಿಔಷಧ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ, ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನೂ ಬಿಎಂಆರ್ಸಿಎಲ್ ಕಡ್ಡಾಯಗೊಳೊಸಿದೆ. ಮೆಟ್ರೋ ಆವರಣದಲ್ಲಿ, ಕಚೇರಿ ಸುತ್ತಮುತ್ತ ನಿಂತ ನೀರು, ಮಳೆ ನೀರು, ಹಸಿ ಕಸ, ಸೊಳ್ಳೆಗಳ ಮೊಟ್ಟೆ ಶೇಖರಣೆ ಆಗುವಂಥ ಪ್ರದೇಶಗಳಿದ್ದರೆ ಅವುಗಳನ್ನು ಸ್ವಚ್ಛಗೊಳಿಸಲು ಸೂಚನೆ ನೀಡಲಾಗಿದೆ.

Share This Article
Facebook Twitter Copy Link Print
Previous Article ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕ
Next Article ಕರ್ನಾಟಕದಲ್ಲಿ ಈ ವರ್ಷವೂ ಮಳೆ ಕೊರತೆ ಸಾಧ್ಯತೆ; ಹವಾಮಾನ ಇಲಾಖೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?