Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ADB ಬ್ಯಾಂಕ್‌‌ನಿಂದ ಪಾಕಿಸ್ತಾನಕ್ಕೆ ನೀಡುವ ಹಣ ಕಡಿತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಒತ್ತಾಯ
ದೇಶ

ADB ಬ್ಯಾಂಕ್‌‌ನಿಂದ ಪಾಕಿಸ್ತಾನಕ್ಕೆ ನೀಡುವ ಹಣ ಕಡಿತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಒತ್ತಾಯ

Share
1 Min Read
SHARE
newsics.com

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರದ ಕ್ರಮವಾಗಿ ವಿವಿಧ ರೀತಿಯ ನಿರ್ಬಂಧ ಕ್ರಮಗಳನ್ನು ಭಾರತ ಪಾಕಿಸ್ತಾನದ ಮೇಲೆ ಹೇರುತ್ತಿದೆ. ಇದೀಗ ಪಾಕಿಸ್ತಾನಕ್ಕೇ ಮತ್ತೂಂದು ಹೊಡೆತ ನೀಡಿದೆ.ಎಡಿಬಿ ಅಧ್ಯಕ್ಷ ಮಸಾಟೊ ಕಾಂಡಾ ಮತ್ತು ಇಟಾಲಿಯನ್ ಹಣಕಾಸು ಸಚಿವ ಜಿಯಾನ್‌ಕಾರ್ಲೊ ಗಿಯೊರ್ಗೆಟ್ಟಿ ಇಬ್ಬರನ್ನೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದು, ಅವರು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಅಧ್ಯಕ್ಷರನ್ನು ಭೇಟಿ ಮಾಡಿ ಪಾಕಿಸ್ತಾನಕ್ಕೆ ನೀಡುವ ಹಣವನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ, ಹಣದುಬ್ಬರದಿಂದ ಕಂಗಾಲಾಗಿರುವ ಪಾಕಿಸ್ತಾನವು, ಫಿಲಿಪೈನ್ಸ್ ಮೂಲದ ಪ್ರಾದೇಶಿಕ ಅಭಿವೃದ್ಧಿ ಬ್ಯಾಂಕ್ ಆದ ಎಡಿಬಿಯಿಂದ ಬರುವ ನಿಧಿಯ ಮೇಲೆ ಸಂಪೂರ್ಣ ಅವಲಂಬಿತವಾಗಿದೆ. ಹೀಗಾಗಿ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಪಾಕ್‌ಗೆ ನೀಡುವ ಹಣವನ್ನು ಕಡಿತಗೊಳಿಸುವ ಮೂಲಕ ಪಾಕ್‌ನ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲವನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಬಹುದು ಎನ್ನುವುದು ಸಚಿವೆ ನಿರ್ಮಲಾ ಸೀತಾರಾಮನ್‌ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.

TAGGED:#Minister #NirmalaSitharaman #demands #reduction #ADB's #loan #Pakistan
Share This Article
Facebook Twitter Copy Link Print
Previous Article Karnataka Rain ಸೈಕ್ಲೋನ್ ಎಫೆಕ್ಟ್, ರಾಜ್ಯದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
Next Article ನೀರು ಕುಡಿಯಲು ಹೋದ ಮೂವರು ಹೊಂಡದಲ್ಲಿ ಮುಳುಗಿ ಸಾವು

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?