Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು
ದೇಶಪ್ರಮುಖ

Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು

Share
2 Min Read
SHARE

newsics.com

ನವದೆಹಲಿ : ಪಹಲ್ಗಾಮ್ ಮೇಲೆ ಭಯೋತ್ಪಾದಕರು ಮಾಡಿದ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.

ಆಪರೇಷನ್ ಸಿಂಧೂರ್ ಎನ್ನುವ ಹೆಸರು ಭಾರತೀಯರೇ ಹೆಮ್ಮೆ ಪಡುವಂತೆ ಮಾಡಿದೆ. ಪಹಲ್ಗಾಮ್ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡು ಕಣ್ಣೀರಿಟ್ಟ ಭಾರತೀಯರ ಕಣ್ಣೀರಿಗೆ ನ್ಯಾಯ ಸಿಕ್ಕಿದೆ.ನಡುರಾತ್ರಿ ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರವಾಗಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಟ್ಯಾಕ್ ಮಾಡಿದೆ.

ಸಿಂಧೂರ ಎನ್ನುವ ಅರ್ಥಪೂರ್ಣ ಪದವನ್ನೇ ಈ ಆಪರೇಷನ್ಗೆ ಇಡಲಾಗಿದೆ. ಇದನ್ನು ಕೇಳಿದವರೆಲ್ಲ ಎಂಥಾ ಅರ್ಥಪೂರ್ಣ ಹೆಸರು ಎಂದು ಹೊಗಳಿದ್ದಾರೆ.ಸಿಂಧೂರ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ, ಶಕ್ತಿ ದೇವತೆ ಪಾರ್ವತಿ, ದುರ್ಗಾ ಶಕ್ತಿಯ ಸಂಕೇತವಾಗಿದೆ. ಭಾರತೀಯ ಸೇನೆಯ ಧೈರ್ಯ, ತ್ಯಾಗ, ಶೌರ್ಯ ಮತ್ತು ದೇಶವನ್ನು ರಕ್ಷಿಸುವ ಸಂಕಲ್ಪವನ್ನು ಸೂಚ್ಯವಾಗಿ ತಿಳಿಸುತ್ತದೆ. ಇದು ಜೀವನ ಮತ್ತು ಬಲಿದಾನದೊಂದಿಗೆ ಸಂಬಂಧ ಹೊಂದಿದೆ. ಸಿಂಧೂರವು ಕೇವಲ ಒಂದು ವಸ್ತುವಲ್ಲ, ಭಾರತೀಯ ಸಂಸ್ಕೃತಿಯಲ್ಲಿ ಆಳವಾದ ಭಾವನಾತ್ಮಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಮೌಲ್ಯವನ್ನು ಹೊಂದಿದೆ.

ಈ ಹೆಸರಿನ ಹಿಂದಿನ ಮಾಸ್ಟರ್ ಮೈಂಡ್ ಯಾರು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು? ಮತ್ತಿನ್ಯಾರೂ ಅಲ್ಲ. ಇದರ ಹಿಂದಿನ ಮಾಸ್ಟರ್ ಮೈಂಡ್ ಪ್ರಧಾನಿ ನರೇಂದ್ರ ಮೋದಿ. ಎಲ್ಲರ ಸ್ಟೇಟಸ್, ಸ್ಟೋರಿಗಳಲ್ಲಿ ಸದ್ಯ ಇದೇ ಫೋಟೋ ಕಾಣಿಸಿಕೊಳ್ಳುತ್ತಿದ್ದು ಎಲ್ಲಾ ಕಡೆ ಶೇರ್ ಆಗಿದೆ. ಆಪರೇಷನ್ ಸಿಂಧೂರ್ ಸದ್ಯ ಭಾರತದಾದ್ಯಂತ ಟ್ರೆಂಡ್ ಆಗಿದೆ.

ವಧುವಿನ ಹಣೆಯ ಮೇಲೆ ಕುಂಕುಮದ ಪುಡಿಯ ಒಂದು ಚಿಟಿಕೆ ಹಚ್ಚುವುದು ಆಕೆಯ ಪತಿಯ ಜೀವನವನ್ನು ಗುರುತಿಸುತ್ತದೆ. ಇದು ಮಹಿಳೆ ವಿವಾಹಿತಳಾಗಿದ್ದು, ಆಕೆಯ ಪತಿ ಜೀವಂತವಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ. ವಿವಾಹಿತ ಹಿಂದೂ ಮಹಿಳೆಯರ ಜೀವನದಲ್ಲಿ ಇದು ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

ಕೆಲವು ಸಂಪ್ರದಾಯಗಳಲ್ಲಿ, ಸಿಂಧೂರವು ಪಾರ್ವತಿ ದೇವಿಗೆ ಸಂಬಂಧಿಸಿದೆ, ಅವರನ್ನು ವೈವಾಹಿಕ ಭಕ್ತಿಯ ಸಾರಾಂಶವೆಂದು ಪರಿಗಣಿಸಲಾಗುತ್ತದೆ. ಸಿಂಧೂರ ಅಥವಾ ಕುಂಕುಮ ಕೂಡ ಯೋಧನ ಗುರುತು.

TAGGED:#OperationSindoor #attack #pakistan #india #jammukahsimra #narendramodi
Share This Article
Facebook Twitter Copy Link Print
Previous Article Operation Sindoor: ಜಮ್ಮು-ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
Next Article Operation Sindhur ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟ ಭಾರತ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?