Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ
ಕರ್ನಾಟಕ

ಸ್ವೀಟ್ ಅಂಗಡಿಗಳ‌ ಮೇಲೆ ದಾಳಿ: ಕ್ಯಾನ್ಸರ್‌ಕಾರಕ ಬಣ್ಣಗಳ ಸ್ವೀಟ್ಸ್ ವಶ

Share
1 Min Read
SHARE

newsics.com

ಕೋಲಾರ: ಕೆಜಿಎಫ್ ನಗರಸಭೆ ವ್ಯಾಪ್ತಿಯಲ್ಲಿ ಸ್ವೀಟ್ ಅಂಗಡಿಗಳ ಮೇಲೆ ಗುರುವಾರ ನಗರಸಭೆ ಪೌರಾಯುಕ್ತ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ವೇಳೆ ಕ್ಯಾನ್ಸರ್ ಕಾರಕ ಬಣ್ಣ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ತಿಂಡಿಗಳನ್ನು ವಶಕ್ಕೆ ಪಡೆಯಲಾಯಿತು.

ಅಲ್ಲದೆ ಆಹಾರ ಸುರಕ್ಷತೆ ನಿಯಮ ಪಾಲಿಸದೆ ಸ್ವೀಟ್ ತಯಾರು ಮಾಡುತ್ತಿದ್ದ ಅಂಗಡಿಗಳಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗಿದೆ.

ಕಲರ್ ಬಳಸಿ ತಯಾರು ಮಾಡಿದ್ದ ಸ್ವೀಟ್ ಹಾಗೂ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಕಸದ ಲಾರಿಗೆ ತುಂಬಿಸಿದ್ದಾರೆ.

ಇತ್ತೀಚೆಗಷ್ಟೇ ಕೋಲಾರದ ಕೆಜಿಎಫ್ ನಗರಸಭೆ ಅಧಿಕಾರಿಗಳು ಗೋಬಿ ಮಂಜೂರಿ, ಕಬಾಬ್‌ ಸೆಂಟರ್‌ಗಳ ಮೇಲೆ‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವುಗಳಲ್ಲಿ ಬಳಸಲಾಗುತ್ತಿದ್ದ ಬಣ್ಣದ ಪದಾರ್ಥಗಳನ್ನು ಬ್ಯಾನ್ ಮಾಡಿದ್ದರು. ಕಲರ್‌‌ ಬಳಸುವ ಎಲ್ಲಾ ಗೋಬಿ ಮಂಚೂರಿ, ಕಬಾಬ್ ಸೆಂಟರ್‌ಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶದಂತೆ ನಿಷೇಧಿತ ಕಲರ್ ಬಳಸದಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಸ್ವೀಟ್ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ

ಪ್ರಧಾನಿ‌ ಮೋದಿ ಜತೆ ಟೀಂ ಇಂಡಿಯಾ ಸಂಭ್ರಮ: ಗೆಲುವಿನ ಕ್ಷಣ ಅನಾವರಣ, ವಿಡಿಯೋ ನೋಡಿ

ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ

TAGGED:Raid on sweet shops: Sweets with carcinogenic colors seized
Share This Article
Facebook Twitter Copy Link Print
Previous Article ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ
Next Article ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?