Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ
ಕರ್ನಾಟಕಪ್ರಮುಖ

ನಿರಂತರ ಮಳೆ: ಉಡುಪಿಯಲ್ಲಿ ಗುಡ್ಡ ಕುಸಿದು ಮಹಿಳೆ ಸಾವು, ಉತ್ತರ ಕನ್ನಡಕ್ಕೆ NDRF ತಂಡ

Share
1 Min Read
SHARE

newsics.com

ಉಡುಪಿ: ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡದ ಮಣ್ಣು ಕುಸಿದು ಮಹಿಳೆಯೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಗುರುವಾರ ನಡೆದಿದೆ.

ಅಂಬಾ(55) ಮೃತ ಮಹಿಳೆ. ಹಳ್ಳಿಬೇರು ನಿವಾಸಿಯಾಗಿರುವ ಮೃತ ಮಹಿಳೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೂಲಿ ಕೆಲಸ ಮುಗಿಸಿ ಮನೆಯಲ್ಲಿದ್ದ ವೇಳೆ ಏಕಾಏಕಿ ಗುಡ್ಡದ ಮಣ್ಣು ಕುಸಿದಿದ್ದರಿಂದ ಮಣ್ಣಿನ ರಾಶಿಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟರು. ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ನಡುವೆ, ಉತ್ತರ ಕನ್ನಡ, ಕುಮಟಾ, ಅಂಕೋಲಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಎನ್‌ಡಿಆರ್‌ಎಫ್(NDRF) ತಂಡ ರವಾನಿಸಲಾಗಿದೆ.

ತಲಾ 35 ಜನರಿರುವ ಎರಡು ತಂಡ ರಚನೆ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ವ್ಯಾಪ್ತಿಗೆ ರವಾನಿಸಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಇಳಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್

ನಾಳೆ (ಜು.5) ಧ್ರುವ ಯೋಗ, ಸರ್ವಾರ್ಥ ಸಿದ್ಧಿಯೋಗ; ಈ ಐದು ರಾಶಿಯವರಿಗೆ ಅದೃಷ್ಟದ ದಿನ

ನನಗೂ ವಿನಯ್ ರಾಜ್‌ಕುಮಾರ್‌ಗೂ‌ ಮದುವೆಯಾಗಿಲ್ಲವೆಂದ ನಟಿ!

ದರ್ಶನ್, ಪವಿತ್ರಾ ಗೌಡ ಟೀಮ್‌ ನ್ಯಾಯಾಂಗ ಬಂಧನ ಜುಲೈ 18ರವರೆಗೆ ವಿಸ್ತರಣೆ

TAGGED:Incessant rain: Hill collapses in UdupiNDRF team to Uttara Kannadawoman dies
Share This Article
Facebook Twitter Copy Link Print
Previous Article ಫಸ್ಟ್‌ ನೈಟ್‌ಗೂ ಮುನ್ನವೇ ಪತಿ ಆತ್ಮಹತ್ಯೆ, ಹಾಲಿನೊಂದಿಗೆ ಬೆಡ್‌ರೂಮ್‌ಗೆ ಹೋದ ಪತ್ನಿಗೆ ಶಾಕ್
Next Article ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣವಾ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?