Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pak Attacks on Vaishno Devi: ನರಿ ಬುದ್ಧಿ ತೋರಿಸಿದ ಪಾಪಿ ಪಾಕ್ – ವೈಷ್ಣೋದೇವಿ ದೇವಾಲಯದ ಮೇಲೆ ಡ್ರೋನ್ ದಾಳಿ
ದೇಶಪ್ರಮುಖ

Pak Attacks on Vaishno Devi: ನರಿ ಬುದ್ಧಿ ತೋರಿಸಿದ ಪಾಪಿ ಪಾಕ್ – ವೈಷ್ಣೋದೇವಿ ದೇವಾಲಯದ ಮೇಲೆ ಡ್ರೋನ್ ದಾಳಿ

Share
1 Min Read
SHARE

newsics.com

ಶ್ರೀನಗರ: ಕದನ ವಿರಾಮದ ನಂತರ, ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನಿ ಸೇನೆಯು ಹೆಚ್ಚು ಗುರಿಯಾಗಿಸಿಕೊಂಡಿದೆ. ಶ್ರೀನಗರದಲ್ಲಿ ಕೇವಲ 20 ನಿಮಿಷಗಳಲ್ಲಿ 50 ಕ್ಕೂ ಹೆಚ್ಚು ಸ್ಫೋಟಗಳು ಕೇಳಿಬಂದವು. ಜಮ್ಮು, ಉಧಂಪುರ ಮತ್ತು ಶ್ರೀನಗರದಲ್ಲಿ ಭಾರೀ ಸ್ಫೋಟಗಳ ಶಬ್ದಗಳು ಕೇಳಿಬಂದವು. ಜಮ್ಮುವಿನ ವೈಷ್ಣೋದೇವಿ ದೇವಸ್ಥಾನದ ಗೋಪುರಗಳ ಮೇಲೆ ಪಾಕಿಸ್ತಾನಿ ಡ್ರೋನ್ ಕಾಣಿಸಿಕೊಂಡಿದೆ . ಇದಲ್ಲದೆ, ಶಂಕರಾಚಾರ್ಯ ದೇವಸ್ಥಾನದ ಬಳಿ ಡ್ರೋನ್ ದಾಳಿ ನಡೆಸಲಾಯಿತು. ಅದೇ ಸಮಯದಲ್ಲಿ, ಪಂಜಾಬ್‌ನ ಅಮೃತಸರದ ಗಡಿಯ ಬಳಿ ಹಲವಾರು ಸ್ಫೋಟಗಳು ಕೇಳಿಸಿವೆ ಎಂದು ತಿಳಿದುಬಂದಿದೆ.

ಪಾಪಿ ಪಾಕಿಸ್ತಾನ ತನ್ನ ನರಿ ಬುದ್ದಿಯನ್ನ ಮತ್ತೆ ತೋರಿದೆ. ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಉಲ್ಲಂಘಿಸಿದ್ದು ಮಾತ್ರವಲ್ಲದೆ,ಪ್ರಸಿದ್ಧ ವೈಷ್ಣೋ ದೇವಿ ಮಂದಿರದ ಮೇಲೆ ದಾಳಿಗೆ ಯತ್ನಿಸಿದೆ. ಶನಿವಾರ ಸಂಜೆ ಸುಮಾರು 8 ಗಂಟೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಡ್ರೋನ್ ದಾಳಿಆರಂಭಿಸಿದೆ

TAGGED:#pakistan #Attacks #VaishnoDevi #india #drone
Share This Article
Facebook Twitter Copy Link Print
Previous Article Free Bus ಸರ್ವಿಸ್ ಅಂತ ಟಿಕೆಟ್ ಪಡೆಯದೇ ಸಂಚಾರ ಮಾಡಿದ್ರೆ ಬೀಳುತ್ತೆ ದಂಡ
Next Article India Pakistan ಪಾಕಿಸ್ತಾನದ ಎಲ್ಲಾ ಡ್ರೋಣ್‌ಗಳು ಪುಡಿ ಪುಡಿ : ಗುರಿ ಮುಟ್ಟುವ ಮೊದಲೇ ಫಿನಿಶ್ ಮಾಡಿದ ಭಾರತೀಯ ಸೇನೆ

Popular Posts

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

1 Min Read

You Might Also Like

ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ಕರ್ನಾಟಕದೇಶಪ್ರಮುಖ

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read
ಕರ್ನಾಟಕದೇಶಪ್ರಮುಖ

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?