Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!
ದೇಶವೈರಲ್

ಪ್ರಿನ್ಸಿಪಾಲ್ ಕುರ್ಚಿಗಾಗಿ ಶಾಲೆಯಲ್ಲೇ ಕಿತ್ತಾಟ!

Share
1 Min Read
SHARE

newsics.com

ಪ್ರಯಾಗ್‌ರಾಜ್: ಮಕ್ಕಳಿಗೆ ತಿದ್ದಿ, ಬುದ್ದಿ ಹೇಳುವ ಪ್ರಿನ್ಸಿಪಾಲ್‌ ಕುರ್ಚಿಗಾಗಿ ಜಗಳವಾಡಿದ ಅಪರೂಪದ ಘಟನೆ ನಡೆದಿದೆ.

ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ಇಂತಹದೊಂದು ಹೈಡ್ರಾಮಾವೇ ನಡೆದಿದೆ. ಬಿಷಪ್ ಜಾನ್ ಗರ್ಲ್ಸ್ ಹೈಸ್ಕೂಲ್‌ನಲ್ಲಿ ಪ್ರಿನ್ಸಿಪಾಲ್ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ಹಾಲಿ ಪ್ರಿನ್ಸಿಪಲ್‌ ಕುರ್ಚಿ ಬಿಟ್ಟು ಕೊಡಲು ಪಟ್ಟು ಹಿಡಿದಿದ್ದಾರೆ.

ಸ್ಕೂಲ್‌ ಒಳಗೆ ನುಗ್ಗಿದ ಜನರು ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಕುಳಿತಿದ್ದವರನ್ನು ಕುರ್ಚಿ ಸಮೇತ ಹೊರಗೆ ತಳ್ಳಿದ್ದಾರೆ. ಬಳಿಕ ಮತ್ತೊಬ್ಬರನ್ನು ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಕೂರಿಸಿ ಪ್ರಿನ್ಸಿಪಾಲ್ ಬದಲಾವಣೆ ಮಾಡಿದ್ದಾರೆ. ಹೀಗೆ ಪ್ರಿನ್ಸಿಪಾಲ್ ಕುರ್ಚಿಯಲ್ಲಿ ಬೇರೊಬ್ಬರನ್ನು ಕೂರಿಸಲು ಹೈಡ್ರಾಮಾವೇ ನಡೆದಿದೆ.

ರೊಚ್ಚಿಗೆದ್ದ ಜನರು ಹಾಲಿ ಇದ್ದ ಮಹಿಳಾ ಪ್ರಿನ್ಸಿಪಾಲ್‌ಗೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಅವಕಾಶ ಕೊಟ್ಟಿಲ್ಲ. ಪ್ರಿನ್ಸಿಪಾಲ್ ಮೊಬೈಲ್ ಅನ್ನು ಕಿತ್ತುಕೊಂಡ ಹೊಸ ಪ್ರಿನ್ಸಿಪಾಲ್‌ಗೆ ಕುರ್ಚಿ ಮೇಲೆ ಕೂರುವಂತೆ ಮಾಡಿದ್ದಾರೆ. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Prayagraj School Principal Forcibly Removed, Chair Snatched, Video Goes Viral #prayagrajschoolprincipal#prayagrajschool #BishopJohnsonGirlsHighSchool pic.twitter.com/BPC3pXrqmZ

— Republic (@republic) July 5, 2024

ಅಂತರ್ಜಾತಿ ವಿವಾಹ: ಮಗಳಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಹೆರಿಗೆ ವೇಳೆ ಮಗುವಿನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯ! ಶಿಶು ಸಾವು

Share This Article
Facebook Twitter Copy Link Print
Previous Article ಒಂದು ಬಾರಿ ಕಚ್ಚಿದ ಹಾವನ್ನೇ ಮೂರು ಬಾರಿ ಕಚ್ಚಿದ ಯುವಕ‌ ಬಚಾವ್, ಹಾವು ಸಾವು
Next Article ಶುಭೋದಯ… ಶನಿವಾರ, 6 ಜುಲೈ 2024, ಇಂದಿನ ಪಂಚಾಂಗದಲ್ಲೇನೇನಿದೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?