Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Google Map ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ – ಮುಂದೇನಾಯ್ತು
ಕರ್ನಾಟಕ

Google Map ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ – ಮುಂದೇನಾಯ್ತು

Share
1 Min Read
SHARE

newsics.com

ಚಿಕ್ಕಮಗಳೂರು: ನಾವು ಹೊಸ ಸ್ಥಳಗಳಿಗೆ ಹೋಗುತ್ತಿದ್ದೇವೆ ಎಂದರೆ, ಮೊದಲು ಪರಿಚಯಸ್ಥರ ಬಳಿ ಆ ಮಾರ್ಗದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೆವು. ಇಲ್ಲ ಎಂದರೆ ಆ ರೂಟ್ ಗೊತ್ತಿರುವವರನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದೆವು. ಆದರೆ ಈಗ ಕಾಳ ಬದಲಾಗಿದ್ದು, ಗೊತ್ತಿಲ್ಲದ ಸ್ಥಳಿಗೂ ಕೂಡ ಸುಲಭವಾಗಿ ತಲುಪಲು ನ್ಯಾವಿಗೇಷನ್ ಮ್ಯಾಪ್ ಗಳು ಸಹಾಯ ಮಾಡುತ್ತಿದೆ. ಅದರಲ್ಲೂ ಭಾರತದಲ್ಲಿ ಈಗ ಗೂಗಲ್ ಪ್ಯಾಪ್ ಬಳಕ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೆಲವೊಮ್ಮೆ ಗೂಗಲ್ ಮ್ಯಾಪ್ ನೋಡಿ ನಂಬಿ ಪರದಾಡುವ ಸ್ಥಿತಿ ಎದುರಾಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತೆ ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ತಕ್ಷಣವೇ ಸ್ಥಳೀಯರು ಪ್ರವಾಸಿಗರ ನೆರವಿಗೆ ಧಾವಿಸಿದ್ದಾರೆ ಕೂಡಲೇ ಟ್ರ್ಯಾಕ್ಟರ್ ಒಂದನ್ನು ತಂದು ಅದಕ್ಕೆ ಹಗ್ಗ ಕಟ್ಟಿ ಗದ್ದೆಯಿಂದ ಟಿಟಿಯನ್ನು ರಸ್ತೆಗೆ ಎಳೆದು ತಂದಿದ್ದಾರೆ ಬಳಿಕ ಸ್ಥಳೀಯ ಮಾಹಿತಿ ಪಡೆದುಕೊಂಡು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

TAGGED:#google #map #traveling #chikkamnagluru #TT
Share This Article
Facebook Twitter Copy Link Print
Previous Article India Pakistan ಭಾರತದಿಂದ ಪಾಕಿಸ್ತಾನದ ಹೈಕಮಿಷನ್ ಅಧಿಕಾರಿಗೆ 24 ಗಂಟೆಯೊಳಗೆ ದೇಶ ತೊರೆಯಲು ಗಡುವು
Next Article Jaggery Benefits: ಒಂದು ತುಣುಕು ಬೆಲ್ಲದಲ್ಲಿದೆ ನಾನಾ ಪ್ರಯೋಜನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?