Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ
ಕರ್ನಾಟಕದೇಶಪ್ರಮುಖ

IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಮಾತನಾಡಲು ಒಪ್ಪದೆ ದರ್ಪ ತೋರಿ ವರ್ಗಾವಣೆಗೊಂಡ ಎಸ್‌ಬಿಐ ಮ್ಯಾನೇಜರ್ ಪ್ರಕರಣ ಮಾಸುವ ಮುನ್ನವೇ ಐಟಿ ಕಂಪನಿ ಸಂಸ್ಥಾಪಕರೊಬ್ಬರು ತಮ್ಮ ಕಚೇರಿಯನ್ನು 6 ತಿಂಗಳೊಳಗೆ ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ.

ಇದಕ್ಕೆ ಅವರು “ಭಾಷಾ ಅಸಂಬದ್ಧತೆ”ಯ ಕಾರಣ ನೀಡಿದ್ದಾರೆ. ಕನ್ನಡ ಮಾತನಾಡಲು ಬಾರದ ತಮ್ಮ ಉದ್ಯೋಗಿಗಳು ಕನ್ನಡಕ್ಕೆ ಬಲಿ ಪಶುಗಳಾಗುವುದು ಬೇಡ ಎಂಬ ಕಾರಣಕ್ಕೆ ಸ್ಥಳಾಂತರಕ್ಕೆ ನಿರ್ಧರಿಸಿದ್ದಾಗಿ ಹೇಳಿಕೊಂಡಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಉದ್ಯಮಿ ಕೌಶಿಕ್‌, ಈ ಭಾಷಾ ಅಸಂಬದ್ಧತೆಯಿಂದ ನನ್ನ ಕನ್ನಡ ಮಾತನಾಡದ ಸಿಬ್ಬಂದಿ ‘ಬಲಿಪಶು’ಗಳಾಗುವುದನ್ನು ನಾನು ಬಯಸುವುದಿಲ್ಲ” ಎಂದು ಬರೆದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್‌ ಶಾಖೆಯ ಮ್ಯಾನೇಜರ್ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದರು. ಅಲ್ಲದೆ, ಇದು ಭಾರತ, ನಾನು ಹಿಂದಿ ಮಾತನಾಡುತ್ತೇನೆ, ಕನ್ನಡವನ್ನಲ್ಲ ಎಂದು ದರ್ಪ ಮೆರೆದಿದ್ದರು. ಈ ಸಂವಾದದ ವಿಡಿಯೋ ವೈರಲ್ ಆಗಿತ್ತು. ಕನ್ನಡಪರ ಸಂಘಟನೆಗಳು ಮತ್ತು ರಾಜಕೀಯ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಬಳಿಕ ಮ್ಯಾನೇಜರ್ ವರ್ಗಾವಣೆಗೊಂಡಿದ್ದರು.

https://x.com/i/status/1925072508648398878

Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ

CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?

She will have another wedding in seven days ಏಳೇ ದಿನದಲ್ಲಿ ಗಂಡನನ್ನು ಬಿಟ್ಟು ಮೈದುನನನ್ನು ಮದುವೆಯಾದಳು! ಏನಾಯ್ತು?

TAGGED:IT entrepreneur who doesn't want to speak Kannada announces office relocation to Pune
Share This Article
Facebook Twitter Copy Link Print
Previous Article Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ
Next Article New name for Mysore Pak ಮೈಸೂರ್ ಪಾಕ್‌ಗೆ ಹೊಸ ಹೆಸರು! ಮರುನಾಮಕರಣಕ್ಕೆ ಕಾರಣವೇನು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?