Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!

Share
1 Min Read
SHARE

newsics.com

ನವದೆಹಲಿ : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಇ-ಚಾರ್ಜರ್ ಸ್ಟೇಷನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಸಜೀವ ದಹನ ಹೊಂದಿರುವ ಘಟನೆ ಶಹದಾರ ಪ್ರದೇಶದ ಮೋತಿ ರಾಮ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ದೆಹಲಿಯ ಶಹದಾರಾ ಪ್ರದೇಶದಲ್ಲಿ ಇಂದು ಇ-ಚಾರ್ಜಿಂಗ್ ಸ್ಟೇಷನ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಇಂದು ಬೆಳಿಗ್ಗೆ 6:40 ರ ಸುಮಾರಿಗೆ ಶಹದಾರಾದ ಮೋತಿ ರಾಮ್ ರಸ್ತೆಯ ಬಳಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಗೆ ಕರೆ ಬಂದಿದ್ದು, ಸುಮಾರು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಬೆಳಿಗ್ಗೆ 8:30 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.ಅಗ್ನಿಶಾಮಕ ಇಲಾಖೆಯ ಪ್ರಕಾರ, ಸ್ಥಳದಿಂದ ಎರಡು ಸುಟ್ಟ ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾಲ್ವರು ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

TAGGED:Massive fire tragedy in Delhi: Two burnt alive!
Share This Article
Facebook Twitter Copy Link Print
Previous Article ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ
Next Article Alia Bhatt ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್? ವೈರಲ್ ಆಯ್ತು ಬೇಬಿ ಬಂಪ್ ವಿಡಿಯೋ!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?