Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು
ದೇಶ

ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು

Share
1 Min Read
SHARE

newsics.com

ಧರ್ಮಶಾಲಾ: ಹಿಮಾಚಲ ಪ್ರದೇಶದ ಕುಲ್ಲು ಮತ್ತು ರಾಂಪುರ್ ಬಳಿಯ ಜಮತ್ಖಾನಾ, ನಿರ್ಮಂದ್ ಮತ್ತು ಅನಿ ಪ್ರದೇಶಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಸುಮಾರು 15 ವಾಹನಗಳು ಕೊಚ್ಚಿ ಹೋಗಿದ್ದು,
ಯಾವುದೇ ಸಾವುನೋವುಗಳು ಸಂಭವಿಸಿಲ್ಲ.

ಮಳೆಯು ಜನರಿಗೆ ಅಪಾರ ಆಸ್ತಿಪಾಸ್ತಿ ನಷ್ಟವನ್ನುಂಟು ಮಾಡಿದೆ.ಶಿಮ್ಲಾ ಮತ್ತು ಕುಲ್ಲು ಜಿಲ್ಲೆಗಳ ಗಡಿಯಲ್ಲಿರುವ ಜಮತ್ಖಾನಾ ನಲಾದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ. ಐದು ವಾಹನಗಳು ಕೊಚ್ಚಿಹೋಗಿ ಸಟ್ಲುಜ್ ನದಿ ದಂಡೆ ಸೇರಿವೆ. ಆದರೆ ಐದರಿಂದ ಆರು ವಾಹನಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ.ಜಮತ್ಖಾನಾ ನಾಲಾದ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ ವ್ಯಾಪಕ ಹಾನಿಯಾಗಿದೆ. ರಾಂಪುರದಲ್ಲಿಯೂ ಆಲಿಕಲ್ಲು ಮಳೆಯಿಂದಾಗಿ ಬೆಳೆಗಳು ಹಾನಿಗೊಳಗಾಗಿವೆ.

TAGGED:#Heavy #rains #HimachalPradesh #vehicles #away
Share This Article
Facebook Twitter Copy Link Print
Previous Article Kannada channel rebroadcast serial ನಿರ್ಮಾಪಕರ ಆರ್ಥಿಕ ಸಂಕಷ್ಟ ಹಿನ್ನೆಲೆ: ಧಾರಾವಾಹಿಯನ್ನೇ ಮರುಪ್ರಸಾರ ಮಾಡಿದ ಕನ್ನಡ ವಾಹಿನಿ!
Next Article Madenuru Manu ಮಡೆನೂರು ಮನು ಅತ್ಯಾಚಾರ ಪ್ರಕರಣ: 31 ತಿಂಗಳ ವಾಟ್ಸಾಪ್ ಚಾಟ್‌ನಿಂದ ಸತ್ಯ ಬಯಲು!

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?