Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ದೇಶಪ್ರಮುಖ

ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

Share
1 Min Read
SHARE

newsics.com
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಜೊತೆ ಭಾನುವಾರ ಅಯೋಧ್ಯಾ ಧಾಮ್ಗೆ ಆಗಮಿಸಿದ ಕೊಹ್ಲಿ ರಾಮ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.‌

ಆ ಬಳಿಕ ಅಯೋಧ್ಯೆಯಲ್ಲಿರುವ ಹನುಮಾನಗಡಿಗೂ ಭೇಟಿ ನೀಡಿ ಪ್ರಾರ್ಥಿಸಿದರು.

ವಿರಾಟ್ ಕೊಹ್ಲಿ ಸದ್ಯ ಲಕ್ನೋದಲ್ಲಿದ್ದು, ಹೀಗಾಗಿ ಬಿಡುವಿನ ವೇಳೆ ದೇವರ ದರ್ಶನಕ್ಕೆ ತೆರಳಿದ್ದಾರೆ. ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಕೊನೆಯ ಲೀಗ್ ಮ್ಯಾಚ್ನಲ್ಲಿ ಆರ್ಸಿಬಿ ತಂಡವು ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನಕ್ಕೇರುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಆರ್ಸಿಬಿ ಪಾಲಿಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು

TAGGED:Virat Kohli-Anushka Sharma had darshan of Lord Rama
Share This Article
Facebook Twitter Copy Link Print
Previous Article Viral ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ : ವೈರಲ್ ವಿಡಿಯೋ ನೋಡಿ
Next Article Corona ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊವಿಡ್ ಸೋಂಕು ದೃಢ

Popular Posts

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ದೇಶದ ಚೊಚ್ಚಲ ವಿಶ್ವಕಪ್ ಚಿನ್ನದ ಪದಕ ಅನುಮಾನ

2 Min Read

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖ

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read
ಕರ್ನಾಟಕಪ್ರಮುಖ

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?