Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ
ದೇಶ

IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ

Share
1 Min Read
SHARE

newsics.com

ಅಹಮದಾಬಾದ್‌: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಗುಜರಾತ್‌ ಟೈಟಾನ್ಸ್‌ ವಿರುದ್ಧ 83 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.‌ ತನ್ನ ಕೊನೆಯ ಪಂದ್ಯವಾಡಿದ ಸಿಎಸ್‌ಕೆ ಅದ್ಭುತ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವು ಪಡೆದಿದೆ.18.3 ಓವರ್ ಗಳಲ್ಲಿ 147 ರನ್ ಗಳಿಗೆ ಸರ್ವಪತನ ಕಂಡಿತು.ಗುಜರಾತ್ ತಂಡದಲ್ಲಿ ಆರಂಭಿಕ ಸಾಯಿ ಸುದರ್ಶನ್ ಅವರನ್ನು ಹೊರತುಪಡಿಸಿದರೆ ಮತ್ತಾರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಅವರು 28 ಎಸೆತಗಳಲ್ಲಿ 6 ಬೌಂಡರಿಗಳಿದ್ದ 41 ರನ್ ಗಳಿಸಿತು. ನಾಯಕ ಶುಭ್ಮನ್ ಗಿಲ್ 13 ರನ್ ಗಳಿಸಿ ಔಟಾದರು. ಅಂತಿಮ ಹಂತದಲ್ಲಿ ಅರ್ಶದ್ ಖಾನ್(20) ಬಿರುಸಿನ ಆಟವಾಡಲು ಪ್ರಯತ್ನಿಸಿದರೂ ನೂರ್ ಅಹ್ಮದ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.

ಐಪಿಎಲ್ನ ಪಾಯಿಂಟ್ ಟೇಬಲ್ನಲ್ಲಿ ಗುಜರಾತ್ ಒಟ್ಟು 14 ಪಂದ್ಯಳಿಂದ 18 ಅಂಕಗಳಿಂದ ಟಾಪ್ನಲ್ಲಿದೆ. ಗುಜರಾತ್ನ ಲೀಗ್ ಮ್ಯಾಚ್ಗಳು ಮುಗಿದ ಕಾರಣ 18 ಅಂಕಗಳೇ ಅಂತಿಮವಾಗಲಿವೆ. ಆದರೆ ಆರ್ಸಿಬಿ ಬಳಿ 17 ಅಂಕಗಳಿಸಿದ್ದು ಇನ್ನೊಂದು ಪಂದ್ಯ ಗೆದ್ದರೇ 19 ಅಂಕದಿಂದ ಟೇಬಲ್ನಲ್ಲಿ ಟಾಪರ್ ಆಗಲಿದೆ.

TAGGED:#ipl #csk #rcb #farewell #dhoni
Share This Article
Facebook Twitter Copy Link Print
Previous Article IPL 2025 ಐಪಿಎಲ್‌ಗೆ ಗೆಲುವಿನ ವಿದಾಯ ಹೇಳಿದ ಸಿಎಸ್ ಕೆ
Next Article ಕೊಡಗಿನಲ್ಲಿ ಮಳೆ ಅಬ್ಬರ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?