Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ
ಕರ್ನಾಟಕಪ್ರಮುಖ

Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, 71 ಕೇಸ್ ದಾಖಲಾಗಿದೆ. ಕೊರೋನಾ ಸ್ಫೋಟವಾಗುತ್ತಿದ್ದಂತೆ ಸರ್ಕಾರ ಕೂಡ ಹೆಚ್ಚೆತ್ತುಕೊಳ್ಳುತ್ತಿದೆ. ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತುಸಭೆ ಕರೆದಿದ್ದಾರೆ.

ಕೊರೋನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಜನಸಂದಣಿ ಪ್ರದೇಶದಲ್ಲಿ, ಮಕ್ಕಳು, ಬಾಣಂತಿಯರು, ವಯಸ್ಸಾದವರು, ಇಮ್ಯೂನಿಟಿ ಕಡಿಮೆ ಇರುವುವವರು ಮಾಸ್ಕ್‌ ಧರಿಸುವುದು ಸೂಕ್ತ. ಸಿಎಂ‌ ಇಂದು ಸಂಜೆ 5 ಗಂಟೆಗೆ ಸಭೆ ಕರೆದಿದ್ದಾರೆ. ಉನ್ನತ ವೈದ್ಯಕೀಯ ಶಿಕ್ಷಣ ಸಚಿವ, ತಜ್ಞರು ಎಲ್ಲರೂ ಸಭೆ ನಡೆಸುತ್ತಿದ್ದೇವೆ. ಇಂದಿನಿಂದ RTPCR ಕಿಟ್ ಗಳು ಪೊರೈಕೆ ಆಗುತ್ತಿವೆ. ವಿನಾಕಾರಣ ಟೆಸ್ಟ್ ಗಳನ್ನು ಮಾಡಲ್ಲ. ಸಾರಿ ಕೇಸ್ ಗಳನ್ನ ಕಡ್ಡಾಯವಾಗಿ ಟೆಸ್ಟ್ ಮಾಡುತ್ತೇವೆ. ಜನರ ಮಧ್ಯೆ ಹೋಗಿ ಜಾಗೃತಿ ಮೂಡಿಸುವ ಸಭೆ ನಡೆಸಿದ್ದೇವೆ. ಆದಷ್ಟು ಜನರು ಸಹ ಸಹಕಾರ ಕೊಡಬೇಕು. ಪ್ರಕರಣಗಳು ಹೆಚ್ಚಾದ್ರೆ ಮಾತ್ರ ಕೋವಿಡ್ ವಾರ್ಡ್ ಗಳನ್ನ ಸ್ಥಾಪನೆ ಮಾಡುತ್ತೇವೆ. ಪೂರ್ವ ತಯಾರಿಯಾಗಿ ವಾರ್ಡ್ ಗಳನ್ನ ಸ್ಪಾಪನೆ ಮಾಡ್ತಾ ಇದ್ದೇವೆ. 47 ಪ್ರಕರಣಗಳು ಆಯಕ್ಡಿವ್ ಆಗಿದ್ರು ಎಲ್ಲರೂ ಹೋಮ್ ಐಶೋಲೇಸನ್ ಆಗಿದ್ದಾರೆ. ಗಂಭೀರ ಸ್ವರೂಪದ ಕೋವಿಡ್ ರೂಪಾಂತರಗಳು ಕಂಡು ಬಂದಿಲ್ಲ. ಇಂದು ಸಿಎಂ ಜೊತೆ ಸಭೆ ನಡೆಸಿದ ಬಳಿಕ ತಜ್ಞರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಬೆಂಗಳೂರು ಕೊರೋನಾ ಹಾಟ್‌ ಸ್ಪಾಟ್!?

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಸಿಲಿಕಾನ್‌ ಸಿಟಿ ಹೆಮ್ಮಾರಿಯ ಹಾಟ್‌ ಸ್ಪಾಟ್‌ ಆಗುತ್ತಿದೆ. ಮಹದೇವಪುರದಲ್ಲಿ 16 ಪ್ರಕರಣ ದಾಖಲಾಗಿದ್ದು, ಯಲಹಂಕ 4, ದಾಸಹರಳ್ಳಿ ಒಂದು, RR ನಗರ 1, ಬೊಮ್ಮನಹಳ್ಳಿ 7, ಬೆಂಗಳೂರು ಕೇಂದ್ರದಲ್ಲಿ 5 ಪ್ರಕರಣ ದಾಖಲಾಗಿದೆ.

Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ

TAGGED:Coronavirus Corona outbreak in the state.. CM's emergency meeting today
Share This Article
Facebook Twitter Copy Link Print
Previous Article Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ
Next Article Madenuru Manu ಕಿರುತೆರೆ ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ!

Popular Posts

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

2 Min Read

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?