Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು
ಕರ್ನಾಟಕಮನರಂಜನೆ

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

Share
2 Min Read
SHARE

newsics.com
ಬೆಂಗಳೂರು: ಗಿಣಿರಾಮ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದ ಕಿರುತೆರೆಯ ನಟಿ ನಯನಾ ನಾಗರಾಜ್ ಅದೇ ಧಾರಾವಾಹಿ ತಂಡದ ಬಗ್ಗೆ ಆರೋಪಗಳ ಸುರಿಮಳೆಗೈದಿದ್ದಾರೆ.

ನಾನೇ ಗಿಣಿರಾಮ ಸೀರಿಯಲ್ ಬಿಟ್ಟು ಹೊರಬಂದೆ ಎಂದಿರುವ ನಯನಾ, ಶೂಟಿಂಗ್ ವೇಳೆ ಆದ ಕಹಿ ಅನುಭವಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಆನ್ಸ್ಕ್ರೀನ್ನಲ್ಲಿ ವೀಕ್ಷಕರ ಮುಂದೆ ಎಲ್ಲರೂ ಕಲರ್ ಕಲರ್ ಆಗಿಯೇ ಕಾಣಿಸುತ್ತಾರೆ. ಆದರೆ ಅದೇ ಆಫ್‌ಸ್ಕ್ರೀನ್‌ನಲ್ಲಿ ಆಗುವ ಅನುಭವಗಳಲ್ಲಿ ಕಹಿಯೇ ಜಾಸ್ತಿ ಎಂದು ನಯನಾ ಭಾವುಕರಾಗಿ ಹೇಳಿಕೊಂಡಿದ್ದಾರೆ.

ರೇಡಿಯೋ ಸಿಟಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ನಯನಾ ನಾಗರಾಜ್‌, ಹಾವೇರಿ ಜಿಲ್ಲೆಯಲ್ಲಿ ಶೂಟಿಂಗ್‌ ಇತ್ತು. ಹುಳಗಳನ್ನು ಕಂಡ್ರೆ ನನಗೆ ಭಯ ಇತ್ತು. ಅಲ್ಲಿ ಹೆಚ್ಚು ಹುಳಗಳಿದ್ವು. ರಾತ್ರಿ ಮಲಗೋ ಟೈಮ್‌ನಲ್ಲಿ ಹುಳಗಳು ಕಾಟ ಕೊಡ್ತಿದ್ದವು. ಮನೆಗೆ ಫೋನ್ ಮಾಡಿ ಅಳುತ್ತಿದ್ದೆ. 25 ದಿನವೂ ನಾನು ಮನೆಗೆ ಕಾಲ್ ಮಾಡಿ ಅಳುತ್ತಿದ್ದೆ. ನಾನು ಈ ಚಾನ್ಸ್ ಅನ್ನು ಒಪ್ಪಿಕೊಳ್ಳಬಾರದಿತ್ತು. ದಿನ ರಾತ್ರಿ ಬಂದು ಕಾಲಿಗೆ ಎಣ್ಣೆ ಹಚ್ಚಿಕೊಂಡು ಮಲಗುತ್ತಿದೆ. ಬೆಳಗ್ಗೆ 5 ಗಂಟೆಗೆ ಎದ್ರೆ, ರಾತ್ರಿ 12 ಗಂಟೆಗೆ ರೂಮ್‌ಗೆ ಬರ್ತಾ ಇದ್ದೆ. ಹನುಮಾನ್‌ ಚಾಲೀಸ್ ಕೇಳುತ್ತಿದ್ದೆ. ಕೋವಿಡ್‌ ಬಂದಿದ್ದರಿಂದ ಹಾವೇರಿ ಶೂಟ್‌ ನಿಲ್ಲಿಸಿದ್ದರು. ಎಷ್ಟೇ ಜ್ವರ ಇದ್ದರೂ ಶೂಟ್ ಮಾಡಲೇಬೇಕು. ನಾನು ಸೆಕೆಂಡ್‌ ವೇವ್‌ನಲ್ಲಿ ಶೂಟಿಂಗ್ ಮಾಡಿದ್ದೆ. ನನ್ನ ತಾಯಿಗೆ ಜ್ವರ ಇತ್ತು. ಅಮ್ಮನಿಗೆ ಕೋವಿಡ್ ಇದೇ ಅಂತಾ ಗೊತ್ತಾಯ್ತು. ಅಗ ಗಾಬರಿ ಆಯಿತು.

ಕೋವಿಡ್ ಇದೇ ಅಂತ ಹೇಳಿದ್ದಕ್ಕೆ ಬಾರಮ್ಮಾ ಏನೂ ಆಗಲ್ಲ ಅಂತ ಹೇಳಿಬಿಟ್ಟರು. ಕೋವಿಡ್ ರೆಸ್ಟ್ ಮಾಡಿದ ಬಳಿಕ ಪಾಸಿಟಿವ್‌ ಬಂತು. ಕ್ಯಾಮರಾಮನ್‌, ಪ್ರೊಡ್ಯೂಸರ್‌ ಎಲ್ಲರಿಗೂ ಮೀಟರ್ ಆಫ್ ಆಯ್ತು.

ಗಿಣಿರಾಮ ಬಿಟ್ಟಿದ್ದೇನೆ ಎನ್ನುವ ಕಾರಣಕ್ಕೆ ನನ್ನ ಜೀವನ ಮುಗಿಸಲು ಯತ್ನಿಸಿದರು. ಆಗ ನಾನು ಶೂಟಿಂಗ್ ಇದೆ ಅಂತಾ ಅಳುತ್ತಿದ್ದೆ.

ಡೈಲಾಗ್ ಟೇಕ್‌ ಮಾಡೋ ಟೈಮ್‌ನಲ್ಲಿ ಕೆಟ್ಟ ಕೆಟ್ಟ ಭಾಷೆಯಲ್ಲಿ ಬೈಯುತ್ತಿದ್ದರು. ಅಲ್ಲಿನ ವಾತಾವರಣ ಚೆನ್ನಾಗಿರಲಿಲ್ಲ.

ಗಿಣಿರಾಮ ಸೀರಿಯಲ್ ನಂತರ ತೆಲುಗು ಪ್ರಾಜೆಕ್ಟ್ ಅನ್ನು ಸುಳ್ಳು ಹೇಳಿ ತಪ್ಪಿಸಿದರು. ನಾನು ಎಷ್ಟೇ ಫೋನ್ ಮಾಡಿದ್ರೂ ನಿರ್ಮಾಪಕರು ನನ್ನ ಫೋನ್‌ ಪಿಕ್ ಮಾಡ್ತಿರಲಿಲ್ಲ ಎಂದು ಶೂಟಿಂಗ್ ಸ್ಥಳದಲ್ಲಿ ಆದ ಕಹಿ ಘಟನೆಗಳ ಬಗ್ಗೆ ನಯನಾ ವಿವರಿಸಿದ್ದಾರೆ.

https://www.newsics.com/2024/07/07/despite-all-this-pavitra-gowda-has-no-regrets-she-follows-darshans-wife-vijayalakshmi-aashiqui-director-chandrakala/

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

TAGGED:The Ginirama team gave me a lot of troublethe shooting environment was not good... TV actress Nayana is a serious allegation
Share This Article
Facebook Twitter Copy Link Print
Previous Article ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ
Next Article ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?