Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ
Uncategorizedದೇಶಪ್ರಮುಖ

ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ: ನಾಲ್ವರು ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

Share
1 Min Read
SHARE

newsics.com

ಶ್ರೀನಗರ: ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್‌ಕೌಂಟರ್ ನಡೆದಿದ್ದು, ಉಗ್ರರೊಂದಿಗಿನ ಕದನದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಪ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಎನ್ ಕೌಂಟರ್ ನಡೆಯಿತು ಎಂದು ಸೇನಾ ಅಧಿಕಾರಿಗಳು ಹೇಳಿದರು.

ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ, ಅವರ ದೇಹಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಎನ್‌ಕೌಂಟರ್ ಪ್ರದೇಶದ ಡ್ರೋನ್ ದೃಶ್ಯಗಳಲು ನಾಲ್ಕು ಶವಗಳು ಬಿದ್ದಿರುವುದನ್ನು ತೋರಿಸಿವೆ. ಆದರೆ ಇನ್ನೂ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಶವಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿ ಕೆ ಬಿರ್ಧಿ ಅವರು, ಕಾರ್ಯಾಚರಣೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು

ಇಷ್ಟೆಲ್ಲ ಆದ್ರೂ ಪವಿತ್ರಾ ಗೌಡಗೆ ಪಶ್ಚಾತ್ತಾಪ ಇಲ್ಲ, ಅವಳು ದರ್ಶನ್ ಹೆಂಡ್ತಿ ವಿಜಯಲಕ್ಷ್ಮೀನೇ ಫಾಲೋ‌ ಮಾಡ್ತಾಳೆ… ಆಶಿಕಿ ನಿರ್ದೇಶಕಿ ಚಂದ್ರಕಲಾ ಕಿಡಿ

ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?

TAGGED:Gunfight in Kulgam: Four militants encountertwo soldiers martyred
Share This Article
Facebook Twitter Copy Link Print
Previous Article ‘ಗಿಣಿರಾಮ’ ತಂಡ ನನಗೆ ಭಾರೀ ಕಷ್ಟ ಕೊಡ್ತು, ಶೂಟಿಂಗ್ ವಾತಾವರಣ ಚೆನ್ನಾಗಿರಲಿಲ್ಲ… ಕಿರುತೆರೆ ನಟಿ ನಯನಾ ನೋವು
Next Article ನಟ ದರ್ಶನ್ ಬಿಡುಗಡೆಗೆ ದೇವಿ ಮೊರೆ ಹೋದ ವಿಜಯಲಕ್ಷ್ಮಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?