Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ
ಕರ್ನಾಟಕ

ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ

Share
0 Min Read
SHARE

newsics.com

ಗದಗ: ಜಿಲ್ಲೆಯ ಖಾನತೋಟ ಓಣಿಯಲ್ಲಿ
ಸತತ ಮಳೆಯಿಂದ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದೆ.

ಮಂಗಳವಾರ ಬೀಸಿದ ಬಿರುಗಾಳಿಯಿಂದ ಬೇರುಗಳು ಸಡಿಲಗೊಂಡು ರಸ್ತೆಗೆ ಉರುಳಿದೆ.
ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬವು ನೆಲಕ್ಕಪಳಿಸಿದೆ. ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಮರ ಹಾಗೂ ವಿದ್ಯುತ್ ಕಂಬ ಬಿದ್ದಾಗ ರಸ್ತೆಯಲ್ಲಿ ಜನ ಸಂಚಾರ ಇಲ್ಲದಿದ್ದುದರಿಂದ ಭಾರೀ ಅನಾಹುತ ತಪ್ಪಿದೆ.

ಬಿರುಗಾಳಿ ಮಳೆಗೆ ಖಾನತೋಟ ಬಡಾವಣೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ನಂತರ ನಗರಸಭೆ ಹಾಗೂ ಅರಣ್ಯ ಇಲಾಖೆಯವರು ಮರ ತೆರವುಗೊಳಿಸಿದರು. ಇನ್ನು ಹೆಸ್ಕಾಂ ಸಿಬ್ಬಂದಿ ಸಹ ವಿದ್ಯುತ್ ಕಂಬ ತೆರವುಗೊಳಿಸಿದರು.

TAGGED:#hugetree #covered #heavy #rain #gadaga
Share This Article
Facebook Twitter Copy Link Print
Previous Article ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ
Next Article Anant Nag ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?