Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್
ಕರ್ನಾಟಕಪ್ರಮುಖ

COVID UPDATES ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೋನಾ ಕೇಸ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ.

ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ.

ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ.

ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ.

Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?

TAGGED:COVID UPDATES Corona cases cross 150 mark in Bengaluru
Share This Article
Facebook Twitter Copy Link Print
Previous Article Maja Talkies: ಮಜಾ ಟಾಕೀಸ್ ದಿಢೀರ್ ಮುಕ್ತಾಯ:ಕಾರಣವೇನು?
Next Article Belts ಪುರುಷರು ಹೆಚ್ಚಾಗಿ ಬೆಲ್ಟ್ ಧರಿಸಿದ್ರೆ ಈ ಆರೋಗ್ಯ ಸಮಸ್ಯೆ ಕಾಡುತ್ತದೆಯಂತೆ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?