Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ
ಕರ್ನಾಟಕಪ್ರಮುಖ

ಕೋಪದಲ್ಲಿ ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆ ಸುರಿದ ಪತ್ನಿ

Share
1 Min Read
SHARE

newsics.com

ತಮಿಳುನಾಡು: ಕೋಪದ ಭರದಲ್ಲಿ ಹೆಂಡತಿಯೊಬ್ಬಳು ಗಂಡನ ಮೇಲೆ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ಸುರಿದಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ.

ಕೃಷ್ಣಪುರಂನ ಆಟೋ ಚಾಲಕ ಬಾಲಸುಬ್ರಮಣಿಯನ್ (42). ಆತನ ಪತ್ನಿ ಮುತ್ತುಲಕ್ಷ್ಮಿ (34). ಈ ದಂಪತಿಗೆ 3 ಹೆಣ್ಣು ಮತ್ತು ಒಬ್ಬ ಗಂಡು ಮಗ ಇದ್ದಾರೆ. ಗಂಡ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಮುತ್ತುಲಕ್ಷ್ಮಿ ಆತನೊಂದಿಗೆ ಈ ಹಿಂದೆ ಹಲವು ಬಾರಿ ಜಗಳ ಮಾಡಿದ್ದಾಳೆ. ಇತ್ತೀಚಿಗಷ್ಟೇ 25 ದಿನಗಳ ಹಿಂದೆಯೂ ಮುತ್ತುಲಕ್ಷ್ಮಿ ಜಗಳವಾಡಿ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದಳು.

ಈ ಸಂಬಂಧ ನೆಲ್ಲೈ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಾದ ನಂತರ, ಪೊಲೀಸರು ಇಬ್ಬರನ್ನೂ ಕರೆಸಿ ರಾಜಿ ಮಾತುಕತೆ ಮಾಡಿಸಿದ್ದಾರೆ. ಅದರಂತೆ ಮುತ್ತುಲಕ್ಷ್ಮಿ

ನಾಲ್ಕು ದಿನಗಳ ಹಿಂದೆ ತನ್ನ ಗಂಡನ ಮನೆಗೆ ಹೋಗಿದ್ದಾಳೆ. ಈ ಪರಿಸ್ಥಿತಿಯಲ್ಲಿ, ನಿನ್ನೆ ಬೆಳಿಗ್ಗೆ ಜಗಳ ತಾರಕಕ್ಕೇರಿದ್ದು, ಏಕಾಏಕಿ ಅಡುಗೆ ಮನೆಗೆ ಹೋದ ಮುತ್ತುಲಕ್ಷ್ಮಿ ಕೊತ ಕೊತ ಕುದಿಯುತ್ತಿದ್ದ ಎಣ್ಣೆಯನ್ನು ತದ್ದು ಸುಬ್ರಮಣಿಯನ್ ಮೇಲೆ ಹಾಕಿದ್ದಾಳೆ.

ಪರಿಣಾಮವಾಗಿ, ನೋವಿನಿಂದ ಕಿರುಚುತ್ತಿದ್ದ ಬಾಲಸುಬ್ರಮಣಿಯನ್ಯನ್ನು ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಂತಿಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುತ್ತುಲಕ್ಷ್ಮಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ

TAGGED:Wife pours boiling oil on husband in anger
Share This Article
Facebook Twitter Copy Link Print
Previous Article Siddaramaiah SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಿ ಎಂದ ಸಿಎಂ ಸಿದ್ದರಾಮಯ್ಯ
Next Article Covid guidelines: ಕೊರೊನಾ ಹೆಚ್ಚಳ ಹಿನ್ನೆಲೆ; ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?